Featured

ತೀವ್ರಗೊಂಡ ರೈತರ ಪ್ರತಿಭಟನೆ : ಪೊಲೀಸರಿಂದ ರೈತರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ -Vishwanews24

ತೀವ್ರಗೊಂಡ ರೈತರ ಪ್ರತಿಭಟನೆ : ಪೊಲೀಸರಿಂದ ರೈತರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ -Vishwanews24

ನವದೆಹಲಿ: ತೀವ್ರಗೊಂಡ ರೈತರ ಪ್ರತಿಭಟನೆಯನ್ನು ತಡೆಯಲು ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಕೃಷಿ ಕಾನೂನು ಸುಧಾರಣೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಬ್ಯಾರಿಕೇಡ್‍ಗಳನ್ನು ಉಲ್ಲಂಘಿಸಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಅಶ್ರುವಾಯು ಹಾರಿಸಲಾಗಿದೆ. ಉತ್ತರ ದೆಹಲಿಯಲ್ಲಿ ಅನ್ನದಾತರ ಕಿಚ್ಚು ತೀವ್ರಗೊಂಡಿಗೆ. ಕಲ್ಲು ತೂರಾಟವಾಗುತ್ತಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿರುವ ಪೊಲೀಸರ ವಿರುದ್ಧವಾಗಿ ರೈತರು ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ :  ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಜೆಸಿ ಮಾಧುಸ್ವಾಮಿ -Vishwanews24

ರೈತರ ಗುಂಪು ಪೊಲೀಸರ ಎಚ್ಚರಿಕೆಯನ್ನು ಲೆಕ್ಕಿಸದೇ ಬ್ಯಾರಿಕೇಡ್ ಕಿತ್ತೆಸೆದು ಔಟರ್ ರಿಂಗ್ ರೋಡ್ ಮೂಲಕ ಮುನ್ನುಗ್ಗಲು ಯತ್ನಿಸಿರುವುದಾಗಿ ಅಧಿಕಾರಿಗಳು ಆರೋಪಿಸಿದ್ದಾರೆ. ಟ್ರ್ಯಾಕ್ಟರ್ ರಾಲಿ ಸಂದರ್ಭದಲ್ಲಿ ಟಿಖ್ರಿ ಗಡಿ ಪ್ರದೇಶದಲ್ಲಿ ರೈತರು ಆಡಳಿತಾರೂಢ ಬಿಜೆಪಿಯ ಪೋಸ್ಟರ್ ಅನ್ನು ಹರಿದು ಹಾಕಿರುವುದಾಗಿ ವರದಿ ತಿಳಿಸಿದೆ.

ದೆಹಲಿಯ ಸಂಜಯ್ ಗಾಂಧಿ ಟ್ರಾನ್ಸ್ ಪೋರ್ಟ್ ನಗರದತ್ತ ಟ್ರ್ಯಾಕ್ಟರ್ ರಾಲಿ ಮೂಲಕ ರೈತರು ಒಳಪ್ರವೇಶಿಸಿದಾಗ ಪೊಲೀಸರು ತಡೆದಾಗ ಘರ್ಷಣೆ ನಡೆದಿದ್ದು, ಈ ವೇಳೆ ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದಿರುವುದಾಗಿ ವರದಿ ವಿವರಿಸಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

11 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

11 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

11 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

11 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

12 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

12 hours ago