ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗರೇಲಿದ್ದು , ಇಂದುಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದ್ದಾರೆ.
ಇನ್ನು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗೇರಲಿದೆ. ಇನ್ನು ತುಮಕೂರು ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸುತ್ತಿದ್ದು ದೇವೇಗೌಡರಿಗೆ ಸೆಡ್ಡು ಹೊಡೆದು ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹಾಲಿ ಸಂಸದ ಮುದ್ದಹನುಮೇಗೌಡ ಅವರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಆದರೆ ಆ ಅಫರ್ ಅನ್ನ ತಿರಸ್ಕರಿಸಿದ ಮುದ್ದಹನುಮೇಗೌಡ ತುಮಕೂರಿನಿಂದಲೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್, ಹಾಲಿ ಸಂಸದರಿಗೆ ಆಫರ್ ನೀಡಲಾಗಿತ್ತು. ಅಲ್ಲಿ ನಿಮ್ಮನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ದಿನೇಶ್ ಗುಂಡೂರಾವ್ ಆಫರ್ ನೀಡಿದ್ದರು ಎನ್ನಲಾಗಿದೆ.
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…