ತುಮಕೂರು: ಭಾರತ ತಂಡದ ಖ್ಯಾತ ಕ್ರಿಕೆಟಿಗ ಕನ್ನಡಿಗ ಕೆ.ಎಲ್.ರಾಹುಲ್,ತಂದೆ ಲೋಕೇಶ್, ತಾಯಿ ಲೋಕೇಶ್ವರಿ ಅವರೊಂದಿಗೆ ತುಮಕೂರಿನ ಕ್ಯಾತಸಂದ್ರ ಬಳಿಯ ಪ್ರಸಿದ್ದ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.
ಮೊದಲಿಗೆ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದಗಂಗಾ ಮಠಾಧಿಪತಿ ಸಿದ್ದಲಿಂಗ ಮಹಾಸ್ವಾಮೀಜಿಗಳ ಆಶಿರ್ವಾದ ಪಡೆದರು.
ಸಿದ್ಧಲಿಂಗ ಶ್ರೀಗಳು ಕ್ರಿಕೆಟ್ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು, ರಾಹುಲ್ ಪ್ರತಿಭೆಯನ್ನು ಪ್ರಶಂಸಿಸಿ ಇನ್ನು ಎತ್ತರಕ್ಕೆ ಬೆಳೆಯುವಂತೆ ಆಶಿರ್ವಾದ ಮಾಡಿದರು.
ಸಿದ್ದಗಂಗಾ ಮಠಕ್ಕೆ ಆಗಮಿಸಿದ ಕ್ರಿಕೆಟ್ ಆಟಗಾರ ಕೆ.ಎಲ್.ರಾಹುಲ್ ನೋಡಲು, ರಾಹುಲ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳುಮುಗಿಬಿದ್ದಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…