ತುಮಕೂರು : ಪೀಣ್ಯ ಫ್ಲೈಓವರ್ನ ತಾಂತ್ರಿಕ ಲೋಪದೋಷ ಕಂಡು ಬಂದ ಕಾರಣ ಭಾರೀ ವಾಹನ ಗಳ ಓಡಾಟಕ್ಕೆ, ಮುಂದಿನ 125 ದಿನಗಳ ಕಾಲ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತುಮಕೂರು ರಸ್ತೆಯ ಗೊರಗುಂಟೆಪಾಳ್ಯ-ಪೀಣ್ಯ ಮೇಲುರಸ್ತೆಯಲ್ಲಿರುವ ಪೀಣ್ಯ ಫ್ಲೈಓವರ್ನ ಪಿಲ್ಲರ್ಗಳಿಗೆ ಕೇಬಲ್ ಅಳವಡಿಸಿದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ ಭಾರಿ ವಾಹನಗಳ ಓಡಾಡಿಸಿ ತಪಾಸಣೆ ಮಾಡಿ ಸಂಚಾರಕ್ಕೆ ಗ್ರಿನ್ ಸಿಗ್ನಲ್ ನೀಡಿತ್ತು. ಈ ಬೆನ್ನಲ್ಲೆ ತಾಂತ್ರಿಕ ಲೋಪದೋಷ ಕಂಡ ಬಂದ ಕಾರಣಕ್ಕಾಗಿ ಭಾರೀ ವಾಹನಗಳಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ಸದಾ ಭಾರೀ ಸಂಚಾರ ದಟ್ಟಣೆ ಹೊಂದಿದ್ದ ಫ್ಲೈಓವರ್ನ ಎಲ್ಲಾ ಪಿಲ್ಲರ್ಗಳಲ್ಲಿ ಕೇಬಲ್ ಕಿತ್ತು ಹೋಗಲು ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ಕೇಬಲ್ ಕಿತ್ತು ಬರುವುದಕ್ಕೂ ಮುಂಚೆಯೇ ಹೊಸ ಕೇಬಲ್ಗಳನ್ನು ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರಿಸಿದೆ. ಆ ಕಾರಣದಿಂದ ತುಮಕೂರು ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಮತ್ತೆ ಸಂಚಾರ ದಟ್ದಣೆ ಕಾಡುವ ಎಲ್ಲಾ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಪರಿಹಾರಿಸುವ ಮೂಲಕ ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಹೈಬ್ರೀಡ್ ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಲಿದೆ.
Join our Whatsapp group by clicking the below link 👇👇
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…