Featured

ತುಮಕೂರು : ತಾಂತ್ರಿಕ ಲೋಪದೋಷ – ಪೀಣ್ಯ ಫ್ಲೈಓವರ್‌ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಮುಂದಿನ 125 ದಿನ ಕಾಲ ನಿರ್ಬಂಧ – Vishwanews24

ತುಮಕೂರು : ಪೀಣ್ಯ ಫ್ಲೈಓವರ್‌ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಮುಂದಿನ 125 ದಿನ ಕಾಲ ನಿರ್ಬಂಧ

ತುಮಕೂರು : ಪೀಣ್ಯ ಫ್ಲೈಓವರ್‌ನ ತಾಂತ್ರಿಕ ಲೋಪದೋಷ ಕಂಡು ಬಂದ ಕಾರಣ ಭಾರೀ ವಾಹನ ಗಳ ಓಡಾಟಕ್ಕೆ, ಮುಂದಿನ 125 ದಿನಗಳ ಕಾಲ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ತುಮಕೂರು ರಸ್ತೆಯ ಗೊರಗುಂಟೆಪಾಳ್ಯ-ಪೀಣ್ಯ ಮೇಲುರಸ್ತೆಯಲ್ಲಿರುವ ಪೀಣ್ಯ ಫ್ಲೈಓವರ್‌ನ ಪಿಲ್ಲರ್‌ಗಳಿಗೆ ಕೇಬಲ್ ಅಳವಡಿಸಿದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ ಭಾರಿ ವಾಹನಗಳ ಓಡಾಡಿಸಿ ತಪಾಸಣೆ ಮಾಡಿ ಸಂಚಾರಕ್ಕೆ ಗ್ರಿನ್ ಸಿಗ್ನಲ್ ನೀಡಿತ್ತು. ಈ ಬೆನ್ನಲ್ಲೆ ತಾಂತ್ರಿಕ ಲೋಪದೋಷ ಕಂಡ ಬಂದ ಕಾರಣಕ್ಕಾಗಿ ಭಾರೀ ವಾಹನಗಳಸಂಚಾರಕ್ಕೆ ಬ್ರೇಕ್‌ ಹಾಕಲಾಗಿದೆ.

ಸದಾ ಭಾರೀ ಸಂಚಾರ ದಟ್ಟಣೆ ಹೊಂದಿದ್ದ ಫ್ಲೈಓವರ್‌ನ ಎಲ್ಲಾ ಪಿಲ್ಲರ್‌ಗಳಲ್ಲಿ ಕೇಬಲ್ ಕಿತ್ತು ಹೋಗಲು ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ಕೇಬಲ್ ಕಿತ್ತು ಬರುವುದಕ್ಕೂ ಮುಂಚೆಯೇ ಹೊಸ ಕೇಬಲ್‍ಗಳನ್ನು ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರಿಸಿದೆ. ಆ ಕಾರಣದಿಂದ ತುಮಕೂರು ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಮತ್ತೆ ಸಂಚಾರ ದಟ್ದಣೆ ಕಾಡುವ ಎಲ್ಲಾ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಪರಿಹಾರಿಸುವ ಮೂಲಕ ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಹೈಬ್ರೀಡ್‌ ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಲಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago