ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮೇಷ:- ಅನ್ಯರು ನಿಮ್ಮ ದಾರಿಯನ್ನು ತಪ್ಪಿಸಲು ಹೊಂಚು ಹಾಕುತ್ತಿದ್ದಾರೆ. ದೂರ್ತರನ್ನು ನಯವಾಗಿಯೇ ದೂರ ಇಡುವಲ್ಲಿ ಹಿರಿಯರ ಆಶೀರ್ವಾದ ಸಹಕಾರ ನೀಡುವುದು. ನಿಮ್ಮ ದಾರಿಯನ್ನು ತಪ್ಪಿಸಲು ಬರುವವರೇ ದಾರಿ ತಪ್ಪುವರು.
ಮಿಥುನ:- ನಿಮಗೆ ಕಾಲ ಕಾಲಕ್ಕೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ ಸಿಗುವುದರಿಂದ ನಿಮ್ಮ ಮನೋಕಾಮನೆಗಳನ್ನು ಪೂರೈಸಿಕೊಳ್ಳಲು ಸಾಕಷ್ಟು ಅವಕಾಶಗಳು ದೊರೆಯುವುವು. ಅಂತಹ ಸುಂದರ ಅವಕಾಶಗಳನ್ನು ಹಾಳು ಮಾಡಿಕೊಳ್ಳಬೇಡಿ.
ಕಟಕ:- ತಾಳ್ಮೆಯೊಂದೇ ನಿಮ್ಮನ್ನು ರಕ್ಷಿಸುವ ವಜ್ರಾಯುಧವಾಗಿರುತ್ತದೆ. ಸಹೋದರ ಸಂಗಡ ಮನಸ್ತಾಪ, ಕಲಹಗಳು ಸಂಭವಿಸುವ ಸಂದರ್ಭವಿದೆ. ಆತ್ಮೀಯರ ಸಂಗಡ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡು, ತಾಳ್ಮೆಯಿಂದ ವರ್ತಿಸಿ. ಶುಭವಾಗುವುದು.
ಸಿಂಹ:- ಒಳಿತಿಗಾಗಿನ ದಾರಿಯನ್ನು ಅರಸುತ್ತಿರುವಿರಾದರೆ ಬಾಳಸಂಗಾತಿಯ ಅನಿಸಿಕೆಯನ್ನು ಆಲಿಸಿ ಅವರ ಮಾತಿಗೂ ಬೆಲೆ ಕೊಡಿ. ಇದರಿಂದ ಹೆಚ್ಚಿನ ಅನುಕೂಲವಾಗುವುದು. ಧಾರ್ಮಿಕ ಕ್ಷೇತ್ರದಲ್ಲಿನ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವುವು.
ಕನ್ಯಾ:- ಅಪಮಾನ ಮಾಡುವ ಜನರ ಮೇಲೆ ಅಸಮಾಧಾನ ತೋರದೆ ಉಪೇಕ್ಷಿಸಿರಿ. ಧೈರ್ಯಂ ಸರ್ವತ್ರ ಸಾಧನಂ. ಅಪಮಾನವಾದರೆ ಒಳ್ಳೆಯದು ಎಂದು ದಾಸರು ಹಾಡಿದ್ದಾರೆ. ಇದರಿಂದ ನಿಮಗೆ ಸತ್ಯದ ದಾರಿ ತಿಳಿಯುವುದು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ತುಲಾ:- ದೂರದ ಊರಿನ ಪ್ರವಾಸವನ್ನು ಕೈಬಿಡುವುದೇ ಒಳ್ಳೆಯದು. ನಿಮ್ಮ ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ. ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುವುದು.
ವೃಶ್ಚಿಕ:- ಬಾಸ್ ಜತೆಗಿನ ಜಗಳ ಕೈಬಿಡಿ. ಕೆಲವು ವಿಚಾರಗಳಲ್ಲಿನ ನಿಮ್ಮ ತಪ್ಪುಗಳೇ ನಿಮ್ಮನ್ನು ಸುತ್ತಿಕೊಳ್ಳುವುದು. ಹಾಗಾಗಿ ಮೇಲಧಿಕಾರಿಗಳ ಒಲುಮೆಯನ್ನು ಗಳಿಸುವುದು ಅತಿ ಮಹತ್ವದ ಕೆಲಸವಾಗಿರುತ್ತದೆ. ಬಾಸ್ ಬಗ್ಗೆ ಸಹೋದ್ಯೋಗಿಗಳ ಜತೆ ಮಾತನಾಡದಿರಿ.
ಧನುಸ್ಸು:- ಕಟ್ಟ ಕಡೆಗಿನ ಜಯದ ಪತಾಕೆ ನಿಮ್ಮದಾಗುವುದು. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮಗೆ ಯಶಸ್ಸು ದೊರೆಯುವುದು. ಹಿರಿಯರ ಆಶೀರ್ವಾದ ಇರುವುದರಿಂದ ನಿಮ್ಮ ಶತ್ರುಗಳು ಶರಣಾಗತಿ ಹೊಂದುವರು. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು.
ಮಕರ:- ಕೈಗೂಡದೆ ಇದ್ದ ಹಳೆಯ ಒಡಂಬಡಿಕೆಗಳಿಗೆ ಪುನಃ ಚಾಲನೆ ಸಿಗುವುದು. ಆ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಆಶಾಭಾವನೆ ಮೂಡುವುದು. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಭಿಕ್ಷುಕರಿಗೆ ಚಿತ್ರಾನ್ನ ನೀಡಿ.
ಕುಂಭ:- ಸ್ಥಿರಾಸ್ತಿ ಖರೀದಿಸಲು ಮನಸ್ಸು ಮಾಡುವಿರಿ. ಅಂತೆಯೇ ಈ ಬಗ್ಗೆ ಬ್ಯಾಂಕಿನ ಸಹಕಾರ ದೊರೆಯುವುದು. ಇದಲ್ಲದೆ ಬೆಲೆ ಬಾಳುವ ವಸ್ತುಗಳ ಖರೀದಿಗೆ ಮನಸ್ಸು ಮಾಡುವಿರಿ. ಬಾಲ್ಯದ ಸ್ನೇಹಿತರು ನಿಮಗೆ ಸಹಕಾರ ನೀಡುವರು.
ಮೀನ:- ನೀವು ಬಹು ಚಾಣಾಕ್ಷರು. ಅಂತೆಯೇ ನಿಮ್ಮ ತಾರ್ಕಿಕ ಬುದ್ಧಿವಂತಿಕೆಯನ್ನು ಉಪಯೋಗಿಸಿಕೊಂಡರೆ ಧನಲಾಭ ತಾನೇ ತಾನಾಗಿ ಆಗುವುದು. ಮಕ್ಕಳು ನಿಮ್ಮ ವಿಷಯದ ಬಗ್ಗೆ ಅಸಡ್ಡೆ ತೋರುವ ಸಾಧ್ಯತೆ ಇದೆ. ಶಿವನ ಆರಾಧನೆ ಮಾಡಿ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…