ತುಲಾ ರಾಶಿಯವರೇ ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುವುದು – ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಅನ್ಯರು ನಿಮ್ಮ ದಾರಿಯನ್ನು ತಪ್ಪಿಸಲು ಹೊಂಚು ಹಾಕುತ್ತಿದ್ದಾರೆ. ದೂರ್ತರನ್ನು ನಯವಾಗಿಯೇ ದೂರ ಇಡುವಲ್ಲಿ ಹಿರಿಯರ ಆಶೀರ್ವಾದ ಸಹಕಾರ ನೀಡುವುದು. ನಿಮ್ಮ ದಾರಿಯನ್ನು ತಪ್ಪಿಸಲು ಬರುವವರೇ ದಾರಿ ತಪ್ಪುವರು.

ವೃಷಭ:- ನಿಮ್ಮಿಂದ ನಿಮ್ಮ ಕುಟುಂಬದ ಜನರು ನಾಲ್ಕು ಒಳ್ಳೆಯ ಮಾತುಗಳನ್ನು ನಿರೀಕ್ಷಿಸಿರುತ್ತಾರೆ. ಆದರೆ ಎಲ್ಲಾ ವಿಷಯದಲ್ಲೂ ತಪ್ಪನ್ನು ಹುಡುಕುವ ನಿಮ್ಮ ಸ್ವಭಾವದಿಂದಾಗಿ ಅವರು ನಿಮ್ಮ ಮೇಲಿಟ್ಟಿರುವ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ಹಾಗಾಗದಂತೆ ಎಚ್ಚರ ವಹಿಸಿ.

ಮಿಥುನ:- ನಿಮಗೆ ಕಾಲ ಕಾಲಕ್ಕೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ ಸಿಗುವುದರಿಂದ ನಿಮ್ಮ ಮನೋಕಾಮನೆಗಳನ್ನು ಪೂರೈಸಿಕೊಳ್ಳಲು ಸಾಕಷ್ಟು ಅವಕಾಶಗಳು ದೊರೆಯುವುವು. ಅಂತಹ ಸುಂದರ ಅವಕಾಶಗಳನ್ನು ಹಾಳು ಮಾಡಿಕೊಳ್ಳಬೇಡಿ.

ಕಟಕ:- ತಾಳ್ಮೆಯೊಂದೇ ನಿಮ್ಮನ್ನು ರಕ್ಷಿಸುವ ವಜ್ರಾಯುಧವಾಗಿರುತ್ತದೆ. ಸಹೋದರ ಸಂಗಡ ಮನಸ್ತಾಪ, ಕಲಹಗಳು ಸಂಭವಿಸುವ ಸಂದರ್ಭವಿದೆ. ಆತ್ಮೀಯರ ಸಂಗಡ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡು, ತಾಳ್ಮೆಯಿಂದ ವರ್ತಿಸಿ. ಶುಭವಾಗುವುದು.

ಸಿಂಹ:- ಒಳಿತಿಗಾಗಿನ ದಾರಿಯನ್ನು ಅರಸುತ್ತಿರುವಿರಾದರೆ ಬಾಳಸಂಗಾತಿಯ ಅನಿಸಿಕೆಯನ್ನು ಆಲಿಸಿ ಅವರ ಮಾತಿಗೂ ಬೆಲೆ ಕೊಡಿ. ಇದರಿಂದ ಹೆಚ್ಚಿನ ಅನುಕೂಲವಾಗುವುದು. ಧಾರ್ಮಿಕ ಕ್ಷೇತ್ರದಲ್ಲಿನ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವುವು.

ಕನ್ಯಾ:- ಅಪಮಾನ ಮಾಡುವ ಜನರ ಮೇಲೆ ಅಸಮಾಧಾನ ತೋರದೆ ಉಪೇಕ್ಷಿಸಿರಿ. ಧೈರ್ಯಂ ಸರ್ವತ್ರ ಸಾಧನಂ. ಅಪಮಾನವಾದರೆ ಒಳ್ಳೆಯದು ಎಂದು ದಾಸರು ಹಾಡಿದ್ದಾರೆ. ಇದರಿಂದ ನಿಮಗೆ ಸತ್ಯದ ದಾರಿ ತಿಳಿಯುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:- ದೂರದ ಊರಿನ ಪ್ರವಾಸವನ್ನು ಕೈಬಿಡುವುದೇ ಒಳ್ಳೆಯದು. ನಿಮ್ಮ ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ. ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುವುದು.

ವೃಶ್ಚಿಕ:- ಬಾಸ್‌ ಜತೆಗಿನ ಜಗಳ ಕೈಬಿಡಿ. ಕೆಲವು ವಿಚಾರಗಳಲ್ಲಿನ ನಿಮ್ಮ ತಪ್ಪುಗಳೇ ನಿಮ್ಮನ್ನು ಸುತ್ತಿಕೊಳ್ಳುವುದು. ಹಾಗಾಗಿ ಮೇಲಧಿಕಾರಿಗಳ ಒಲುಮೆಯನ್ನು ಗಳಿಸುವುದು ಅತಿ ಮಹತ್ವದ ಕೆಲಸವಾಗಿರುತ್ತದೆ. ಬಾಸ್‌ ಬಗ್ಗೆ ಸಹೋದ್ಯೋಗಿಗಳ ಜತೆ ಮಾತನಾಡದಿರಿ.

ಧನುಸ್ಸು:- ಕಟ್ಟ ಕಡೆಗಿನ ಜಯದ ಪತಾಕೆ ನಿಮ್ಮದಾಗುವುದು. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮಗೆ ಯಶಸ್ಸು ದೊರೆಯುವುದು. ಹಿರಿಯರ ಆಶೀರ್ವಾದ ಇರುವುದರಿಂದ ನಿಮ್ಮ ಶತ್ರುಗಳು ಶರಣಾಗತಿ ಹೊಂದುವರು. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು.

ಮಕರ:- ಕೈಗೂಡದೆ ಇದ್ದ ಹಳೆಯ ಒಡಂಬಡಿಕೆಗಳಿಗೆ ಪುನಃ ಚಾಲನೆ ಸಿಗುವುದು. ಆ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಆಶಾಭಾವನೆ ಮೂಡುವುದು. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಭಿಕ್ಷುಕರಿಗೆ ಚಿತ್ರಾನ್ನ ನೀಡಿ.

ಕುಂಭ:- ಸ್ಥಿರಾಸ್ತಿ ಖರೀದಿಸಲು ಮನಸ್ಸು ಮಾಡುವಿರಿ. ಅಂತೆಯೇ ಈ ಬಗ್ಗೆ ಬ್ಯಾಂಕಿನ ಸಹಕಾರ ದೊರೆಯುವುದು. ಇದಲ್ಲದೆ ಬೆಲೆ ಬಾಳುವ ವಸ್ತುಗಳ ಖರೀದಿಗೆ ಮನಸ್ಸು ಮಾಡುವಿರಿ. ಬಾಲ್ಯದ ಸ್ನೇಹಿತರು ನಿಮಗೆ ಸಹಕಾರ ನೀಡುವರು.

ಮೀನ:- ನೀವು ಬಹು ಚಾಣಾಕ್ಷರು. ಅಂತೆಯೇ ನಿಮ್ಮ ತಾರ್ಕಿಕ ಬುದ್ಧಿವಂತಿಕೆಯನ್ನು ಉಪಯೋಗಿಸಿಕೊಂಡರೆ ಧನಲಾಭ ತಾನೇ ತಾನಾಗಿ ಆಗುವುದು. ಮಕ್ಕಳು ನಿಮ್ಮ ವಿಷಯದ ಬಗ್ಗೆ ಅಸಡ್ಡೆ ತೋರುವ ಸಾಧ್ಯತೆ ಇದೆ. ಶಿವನ ಆರಾಧನೆ ಮಾಡಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

13 hours ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

13 hours ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

16 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

16 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago