ಬೆಂಗಳೂರು : ಕಾಶ್ಮೀರಿ ಪಂಡಿತರ ಕುರಿತು ಹೇಳಿಕೆ ನೀಡಿ ವಿವಾದಕ್ಕೊಳಗಾದ ನಟಿ ಸಾಯಿಪಲ್ಲವಿ ಪರ ಸ್ಯಾಂಡಲ್ವುಡ್ ನಟಿ ರಮ್ಯಾ ಬ್ಯಾಟ್ ಬೀಸಿದ್ದು, ‘ನಟಿ ಸಾಯಿಪಲ್ಲವಿ ಸತ್ಯ ಹೇಳಿದ್ದಾರೆ’ ಎಂದಿದ್ದಾರೆ.
ಈ ಕುರಿತು ಟ್ವೀಟ್ ನಟಿ ರಮ್ಯಾ, ‘ನಟಿ ಸಾಯಿಪಲ್ಲವಿ ಸತ್ಯ ಹೇಳಿದ್ದಾರೆ. ತುಳಿತಕ್ಕೊಳಗಾದವರಿಗೆ ರಕ್ಷಣೆ ನೀಡಬೇಕು ಎಂದಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ ‘ಒಳ್ಳೆಯ ಮನುಷ್ಯರಾಗಿರಿ’, ‘ನ್ಯಾಯದ ಪರವಾಗಿರಿ’, ‘ಇನ್ನೊಬ್ಬ ಮನುಷ್ಯನನ್ನು ನೋಯಿಸಬೇಡಿ’, ‘ನೀವು ನ್ಯಾಯಯುತವಾಗಿರುವಾಗ ಬಲ ಅಥವಾ ಎಡಪಂಥೀಯರು ಮುಖ್ಯವಲ್ಲ’ ಎಂದು ಸಾಯಿಪಲ್ಲವಿ ಹೇಳಿದರು. ಯಾವುದೇ ವಿವೇಕಿ ಮತ್ತು ಸಭ್ಯ ಮನುಷ್ಯನು ತಿಳಿದುಕೊಳ್ಳಬೇಕಾದ ವಿಷಯವಿದು’ ಎಂದಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…