ಬೆಂಗಳೂರು : ಕಾಶ್ಮೀರಿ ಪಂಡಿತರ ಕುರಿತು ಹೇಳಿಕೆ ನೀಡಿ ವಿವಾದಕ್ಕೊಳಗಾದ ನಟಿ ಸಾಯಿಪಲ್ಲವಿ ಪರ ಸ್ಯಾಂಡಲ್ವುಡ್ ನಟಿ ರಮ್ಯಾ ಬ್ಯಾಟ್ ಬೀಸಿದ್ದು, ‘ನಟಿ ಸಾಯಿಪಲ್ಲವಿ ಸತ್ಯ ಹೇಳಿದ್ದಾರೆ’ ಎಂದಿದ್ದಾರೆ.
ಈ ಕುರಿತು ಟ್ವೀಟ್ ನಟಿ ರಮ್ಯಾ, ‘ನಟಿ ಸಾಯಿಪಲ್ಲವಿ ಸತ್ಯ ಹೇಳಿದ್ದಾರೆ. ತುಳಿತಕ್ಕೊಳಗಾದವರಿಗೆ ರಕ್ಷಣೆ ನೀಡಬೇಕು ಎಂದಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ ‘ಒಳ್ಳೆಯ ಮನುಷ್ಯರಾಗಿರಿ’, ‘ನ್ಯಾಯದ ಪರವಾಗಿರಿ’, ‘ಇನ್ನೊಬ್ಬ ಮನುಷ್ಯನನ್ನು ನೋಯಿಸಬೇಡಿ’, ‘ನೀವು ನ್ಯಾಯಯುತವಾಗಿರುವಾಗ ಬಲ ಅಥವಾ ಎಡಪಂಥೀಯರು ಮುಖ್ಯವಲ್ಲ’ ಎಂದು ಸಾಯಿಪಲ್ಲವಿ ಹೇಳಿದರು. ಯಾವುದೇ ವಿವೇಕಿ ಮತ್ತು ಸಭ್ಯ ಮನುಷ್ಯನು ತಿಳಿದುಕೊಳ್ಳಬೇಕಾದ ವಿಷಯವಿದು’ ಎಂದಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…