ಉಡುಪಿ: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳಿಸುವ ತುಳುನಾಡಿಗರ ಪುನರ್ ಹೋರಾಟಕ್ಕೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬೆಂಬಲ ಘೋಷಿಸಿದ್ದಾರೆ.
ತುಳು ಹೋರಾಟಕ್ಕೆ ಬೆಂಬಲವನ್ನು ಘೋಷಿಸಿ ಅಣ್ಣಾಮಲೈ ಭಾನುವಾರ ರಾತ್ರಿ ಸುಮಾರು 11:58ಕ್ಕೆ ಟ್ವಿಟ್ ಮಾಡಿದ್ದು, ಈವರೆಗೆ 1200ಕ್ಕೂ ಅಧಿಕ ಮಂದಿ ಈ ಟ್ವಿಟ್ನ್ನು ಲೈಕ್ ಮಾಡಿದ್ದರೆ 250ಕ್ಕೂ ಅಧಿಕ ಮಂದಿ ಅದನ್ನು ಮರು ಟ್ವಿಟ್ ಮಾಡಿದ್ದಾರೆ.
ತುಳು ಭಾಷೆ ಅಗಾಧ ಇತಿಹಾಸ ಮತ್ತು ಸಂಪ್ರದಾಯದೊಂದಿಗೆ ವಿಕಸನಗೊಂಡ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು, ಇಂತಹ ತುಳುನಾಡಿನಲ್ಲಿ ಸೇವೆ ಸಲ್ಲಿಸುವ ಗೌರವ ನನ್ನ ಪಾಲಿಗೆ ಒದಗಿರುವುದು ನನ್ನ ಭಾಗ್ಯ. ನಾನು ತುಳು ಭಾಷೆ ಹಾಗೂ ಅದರ ಮಹಾಕಾವ್ಯಗಳು ಮತ್ತು ಸಿರಿ ಮತ್ತು ಕೋಟಿ ಚೆನ್ನಯ್ಯರ ಸಿರಿವಂತಿಕೆಯನ್ನು ನಾನು ಚೆನ್ನಾಗಿ ಅರಿತಿರುತ್ತೇನೆ. ಸಂವಿಧಾನದ 8ನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳ್ಳಲು ತುಳು ಭಾಷೆ ಸಂಪೂರ್ಣ ಅರ್ಹವಾಗಿದೆ’ ಎಂದವರು ಟ್ವಿಟ್ನಲ್ಲಿ ಬರೆದುಕೊಂಡಿದ್ದಾರೆ.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…