ಉಡುಪಿ: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳಿಸುವ ತುಳುನಾಡಿಗರ ಪುನರ್ ಹೋರಾಟಕ್ಕೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬೆಂಬಲ ಘೋಷಿಸಿದ್ದಾರೆ.
ತುಳು ಹೋರಾಟಕ್ಕೆ ಬೆಂಬಲವನ್ನು ಘೋಷಿಸಿ ಅಣ್ಣಾಮಲೈ ಭಾನುವಾರ ರಾತ್ರಿ ಸುಮಾರು 11:58ಕ್ಕೆ ಟ್ವಿಟ್ ಮಾಡಿದ್ದು, ಈವರೆಗೆ 1200ಕ್ಕೂ ಅಧಿಕ ಮಂದಿ ಈ ಟ್ವಿಟ್ನ್ನು ಲೈಕ್ ಮಾಡಿದ್ದರೆ 250ಕ್ಕೂ ಅಧಿಕ ಮಂದಿ ಅದನ್ನು ಮರು ಟ್ವಿಟ್ ಮಾಡಿದ್ದಾರೆ.
ತುಳು ಭಾಷೆ ಅಗಾಧ ಇತಿಹಾಸ ಮತ್ತು ಸಂಪ್ರದಾಯದೊಂದಿಗೆ ವಿಕಸನಗೊಂಡ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು, ಇಂತಹ ತುಳುನಾಡಿನಲ್ಲಿ ಸೇವೆ ಸಲ್ಲಿಸುವ ಗೌರವ ನನ್ನ ಪಾಲಿಗೆ ಒದಗಿರುವುದು ನನ್ನ ಭಾಗ್ಯ. ನಾನು ತುಳು ಭಾಷೆ ಹಾಗೂ ಅದರ ಮಹಾಕಾವ್ಯಗಳು ಮತ್ತು ಸಿರಿ ಮತ್ತು ಕೋಟಿ ಚೆನ್ನಯ್ಯರ ಸಿರಿವಂತಿಕೆಯನ್ನು ನಾನು ಚೆನ್ನಾಗಿ ಅರಿತಿರುತ್ತೇನೆ. ಸಂವಿಧಾನದ 8ನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳ್ಳಲು ತುಳು ಭಾಷೆ ಸಂಪೂರ್ಣ ಅರ್ಹವಾಗಿದೆ’ ಎಂದವರು ಟ್ವಿಟ್ನಲ್ಲಿ ಬರೆದುಕೊಂಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…