ಮಂಗಳೂರು : ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 ರಷ್ಟು ಕೆಲಸ ಮಾತ್ರ ಬಾಕಿದ್ದು, ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.
ಅವರು ಮಂಗಳೂರಿನ “ತುಳು ಭವನ”ದಲ್ಲಿ ನಡೆದ “ತುಳು ಸಂವಾದ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಬೇಕು ಎನ್ನುವುದು ಎಂಬುದು ನಮ್ಮೆಲ್ಲರ ಒಕ್ಕೊರಲ ಬೇಡಿಕೆ. ಆ ನಿಟ್ಟಿನಲ್ಲಿ ಶಾಸಕನಾದ ದಿನದಿಂದಲೂ ಕಾರ್ಯ ವ್ಯಾಪ್ತಿಯಲ್ಲಿ ಪ್ರಯತ್ನಿಸುತ್ತಿದ್ದೇನೆ. ಬೇರೆ ರಾಜ್ಯಗಳು ಒಂದಕ್ಕಿಂತ ಅಧಿಕ ಭಾಷೆಗಳನ್ನು ಹೇಗೆ ಅಧಿಕೃತ ಭಾಷೆಯನ್ನಾಗಿ ಮಾಡಿದ್ದಾರೆ ಎಂಬ ವರದಿ ಈಗಾಗಲೇ ಸರಕಾರದ ಮುಂದಿದೆ. ಈ ನಿಟ್ಟಿನಲ್ಲಿ 95% ಕೆಲಸಗಳು ಪೂರ್ಣಗೊಂಡಿದ್ದು, 5% ಕೆಲಸಗಳಷ್ಟೇ ಬಾಕಿಯಿದೆ. ಅದು ಕೂಡಾ ಆದಷ್ಟು ಶೀಘ್ರದಲ್ಲಿ ಆಗಬೇಕೆನ್ನುದು ನಮ್ಮೆಲ್ಲರ ಆಶಯವಾಗಿದೆ. ಅನೇಕ ವರ್ಷಗಳಿಂದ ನಡೆಯುತ್ತಿರುವ ಈ ಹೋರಾಟಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಮತ್ತೆ ಆಗ್ರಹಿಸುತ್ತೇನೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…