Featured

ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ -Vishwanews24

ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ –Vishwanews24

ಹಳೆಯಂಗಡಿ: ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಕಾಡೆಮಿಯ ಮನವಿಯನ್ನು ಅಭ್ಯಸಿಸಿ ಸೂಕ್ತ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಮಂಗಳವಾರ ಬೆಳಿಗ್ಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ 3.6 ಕೋ.ರೂ. ಬಿಡುಗಡೆಯಾಗಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದರು.

ಈ ಬಗ್ಗೆ ಮಾತನಾಡಿದ ದಯನಂದ ಜಿ. ಕತ್ತಲ್‌ಸಾರ್  ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರವು ಪುರಸ್ಕರಿಸಿದ್ದು ಭೇಟಿ ಫಲಪ್ರದವಾಗಿದೆ. ಅಲ್ಲದೇ ತುಳು ಭವನಕ್ಕೆ ಬಿಡುಗಡೆಯಾಗಿರುವ 3.6 ಕೋ.ರೂ.ಗೆ ಆಡಳಿತಾತ್ಮಕ ಅನುಮೋದನೆ ಶೀಘ್ರವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

http://ಹೊಸ ಸಂಸತ್‌ ಭವನ ನಿರ್ಮಾಣಕ್ಕೆ ಸುಪ್ರೀಂಕೋರ್ಟ್‌ನಿಂದ ಗ್ರೀನ್‌ ಸಿಗ್ನಲ್ -Vishwanews24

Vishwa News 24

Recent Posts

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ – vishwanews24

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ  ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ,…

6 minutes ago

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

19 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

19 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

19 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

19 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

20 hours ago