ಉಡುಪಿ: ಕರಾವಳಿ ಭಾಗದಲ್ಲಿ ಕಡಲ್ಕೊರೆತ ತಪ್ಪಿಸಲು ಕಲ್ಲು ಹಾಕುವ ಕಾರ್ಯ ಅಲ್ಲಲ್ಲಿ ನಡೆಯುತ್ತಿರುವ ಕಾರಣ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಲ್ಲುಗಳ ಸಾಗಾಟ ನಡೆಯುತ್ತಿದ್ದು ಗುಜರಿ ಟಿಪ್ಪರ್ಗಳು ಅಪಾಯಕಾರಿಯಾಗಿದ್ದು ಇವುಗಳಿಗೆ ಬ್ರೇಕ್ ಹಾಕಲು ಒತ್ತಾಯ ಕೇಳಿ ಬರುತ್ತಿದೆ.
ಕಳೆದ ಹಲಾವಾರು ದಿನಗಳಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಯಮಧೂತರಂತೆ ತೆರೆದ ಟಿಪ್ಪರ್ ವಾಹನಗಳಲ್ಲಿ ಕಲ್ಲುಬಂಡೆಗಳ ಸಾಗಾಟ ಹೆಚ್ಚಾಗುತ್ತಿದ್ದು ಯಾವುದೇ ಮುಜಾಗ್ರತೆ ಕ್ರಮ ಕೈಗೊಳ್ಳದೆ ಈ ರೀತಿ ಸಾಗುತ್ತಿರುವುದು ಘನವಾಹನಗಳ ಹಿಂಬದಿ ಸವಾರರಿಗೆ ಪ್ರಾಣ ಸಂಕಟ ಎದುರಾಗಿದೆ. ಈ ವಾಹನಗಳ ನಿಯಮಿತ ವೇಗದಲ್ಲಿ ಸಾಗದೇ ಅತ್ಯಂತ ರಭಸದಲ್ಲಿ ಚಲಿಸುವುದರಿಂದ ಹೊತ್ತೋಯ್ದ ಬಂಡೆಕಲ್ಲುಗಳು ಈಗ ಬೀಳುತ್ತೆ ಮತ್ತೆ ಬೀಳುತ್ತೆ ಅನ್ನುನ ಸ್ಥಿತಿ ಎದುರಾಗಿದೆ.
ಅಧಿಕಾರಿಗಳು ಮೌನ: ದ್ವಿಚಕ್ರ ವಾಹನದ ಸವಾರ, ಹಿಂಬದಿ ಸವಾರರಿಗೆ ಹೆಲ್ಮೆಟ್ ಇಲ್ಲ ಎಂದು ತಲೆ ತಿಂದು ಕೇಸು ಜಡಿಯುವ, ರಿಕ್ಷಾ ಚಾಲಕರಿಗೆ ಖಾಕಿ ಇಲ್ಲ, ಟ್ಯಾಕ್ಸಿ ಚಾಲಕರಿಗೆ ಬಿಳಿ ಇಲ್ಲ ಎಂದು ರಸ್ತೆಗಳಲ್ಲಿ ಅಡ್ಡ ಹಾಕುವ ಸಾರಿಗೆ ಆಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಈ ಅಪಾಯಕಾರಿ ಬಂಡೆ ಹೊರುವ ಗುಜರಿ ಟಿಪ್ಪರ್ಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಇರುವುದು ಅವರಿವರ ನಡುವೆ ಹೊಂದಾಣಿಕೆಯ ಸಂಶಯ ಮೂಡಿಸಿದೆ. ಎನಿದ್ದರೂ ಘನಘೋರ ಅವಘಡ ನಡೆಯದೆ ನಮ್ಮ ಅಧಿಕಾರಿಗಳು ಕ್ರಮ ಕೈಗೊಳ್ಳಲಾರರು ಎನ್ನುವುದು ನಾಗರಿಕರು ಮಾತಾಡುತ್ತಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…