ಹೈದರಾಬಾದ್ : ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಮಹಾಸುದರ್ಶನ ಯಜ್ಞ ಕೈಗೊಳ್ಳಲು ನಿರ್ಧರಿಸಿದ್ದು, ಯಜ್ಞದ ಸಿದ್ಧತೆಗಳ ಬಗ್ಗೆ ಚಿನ್ನಾ ಜಿಯಾರ್ ಸ್ವಾಮಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
100 ಎಕರೆ ಪ್ರದೇಶದಲ್ಲಿ 1048 ಯಜ್ಞ ಕುಂಡಗಳು ಸ್ಥಾಪನೆಯಾಗಲಿದ್ದು, 1000 ಮಂದಿ ಋತ್ವಿಜರು, 3000 ಸಹಾಯಕರು ಯಜ್ಞವನ್ನು ನಡೆಸಿಕೊಡಲಿದ್ದಾರೆ. ಬದ್ರಿನಾಥ್, ಶ್ರೀರಂಗಂ, ಜಗನ್ನಾಥ, ತಿರುಪತಿ ಹಾಗೂ ಇನ್ನಿತರ ಶ್ರೀಕ್ಷೇತ್ರಗಳ ವೈಷ್ಣವ ಪೀಠಾಧಿಪತಿಗಳನ್ನು ( ಭಾರತ ಹಾಗೂ ವಿದೇಶ) ಯಜ್ಞಕ್ಕೆ ಆಹ್ವಾನಿಸಲಾಗುತ್ತದೆ.
ಹೈದರಾಬಾದ್ ಬಳಿ ಇರುವ ಯಾದಾದ್ರಿಯ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ಈ ಯಜ್ಞ ನಡೆಯಲಿದ್ದು, ಇದಕ್ಕಾಗಿ ನಡೆಸಬೇಕಿರುವ ತಯಾರಿಗಳ ಬಗ್ಗೆ ತ್ರಿದಂಡಿ ಚಿನ್ನಾ ಜಿಯರ್ ಸ್ವಾಮಿಗಳೊಂದಿಗೆ ಸಿಎಂ ಚರ್ಚೆ ನಡೆಸಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ಹಿರಿಯ ನಾಯಕರು, ಮಂತ್ರಿಗಳು, ರಾಜ್ಯಪಾಲರು ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಮಂತ್ರಿಸಲು ನಿರ್ಧರಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…