ಹೈದರಾಬಾದ್ : ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಮಹಾಸುದರ್ಶನ ಯಜ್ಞ ಕೈಗೊಳ್ಳಲು ನಿರ್ಧರಿಸಿದ್ದು, ಯಜ್ಞದ ಸಿದ್ಧತೆಗಳ ಬಗ್ಗೆ ಚಿನ್ನಾ ಜಿಯಾರ್ ಸ್ವಾಮಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
100 ಎಕರೆ ಪ್ರದೇಶದಲ್ಲಿ 1048 ಯಜ್ಞ ಕುಂಡಗಳು ಸ್ಥಾಪನೆಯಾಗಲಿದ್ದು, 1000 ಮಂದಿ ಋತ್ವಿಜರು, 3000 ಸಹಾಯಕರು ಯಜ್ಞವನ್ನು ನಡೆಸಿಕೊಡಲಿದ್ದಾರೆ. ಬದ್ರಿನಾಥ್, ಶ್ರೀರಂಗಂ, ಜಗನ್ನಾಥ, ತಿರುಪತಿ ಹಾಗೂ ಇನ್ನಿತರ ಶ್ರೀಕ್ಷೇತ್ರಗಳ ವೈಷ್ಣವ ಪೀಠಾಧಿಪತಿಗಳನ್ನು ( ಭಾರತ ಹಾಗೂ ವಿದೇಶ) ಯಜ್ಞಕ್ಕೆ ಆಹ್ವಾನಿಸಲಾಗುತ್ತದೆ.
ಹೈದರಾಬಾದ್ ಬಳಿ ಇರುವ ಯಾದಾದ್ರಿಯ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ಈ ಯಜ್ಞ ನಡೆಯಲಿದ್ದು, ಇದಕ್ಕಾಗಿ ನಡೆಸಬೇಕಿರುವ ತಯಾರಿಗಳ ಬಗ್ಗೆ ತ್ರಿದಂಡಿ ಚಿನ್ನಾ ಜಿಯರ್ ಸ್ವಾಮಿಗಳೊಂದಿಗೆ ಸಿಎಂ ಚರ್ಚೆ ನಡೆಸಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ಹಿರಿಯ ನಾಯಕರು, ಮಂತ್ರಿಗಳು, ರಾಜ್ಯಪಾಲರು ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಮಂತ್ರಿಸಲು ನಿರ್ಧರಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…