ಹೈದರಾಬಾದ್: ತೆಲುಗು ಖ್ಯಾತ ಖಳನಟ ಜಯಪ್ರಕಾಶ ರೆಡ್ಡಿ (74) ಹೃದಯಾಘಾತದಿಂದ ವಿಧಿವಶರಾಗಿದ್ದಾರೆಂದು ಮಂಗಳವಾರ ವರದಿಗಳಿಂದ ತಿಳಿದುಬಂದಿದೆ.
ಹೃದಯಾಘಾತದಿಂದಾಗಿ ಶೌಚಾಲಯದಲ್ಲಿಯೇ ಜಯಪ್ರಕಾಶ್ ರೆಡ್ಡಿಯವರು ಕುಸಿದುಬಿದ್ದು ಕೊನೆಯುಸಿರೆಳೆದಿದ್ದಾರೆಂದು ಹೇಳಲಾಗುತ್ತಿದೆ.
ಜಯಪ್ರಕಾಶ ರೆಡ್ಡಿ ಯವರು (74) ಗುಂಟೂರಿನ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಅಸುನೀಗಿದ್ದು, ನಟನ ಅಗಲಿಕೆಗೆ ಟಾಲಿವುಡ್ ಸೇರಿದಂತೆ ಇತರೆ ಭಾಷೆಯ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.
ಬ್ರಹ್ಮಪುತ್ರುಡು ಚಿತ್ರದ ಮೂಲಕ ಟಾಲಿವುಡ್ಗೆ ಪರಿಚಯವಾದ ಜಯಪ್ರಕಾಶ್ ಅವರು ವೆಂಕಟೇಶ್ ಅಭಿನಯದ ಪ್ರೇಮಿಂಚುಕುಂದಾಂ ರಾ ಸಿನಿಮಾದ ಮೂಲಕ ಸಾಕಷ್ಟು ಖ್ಯಾತಿ ಪಡೆದುಕೊಂಡರು. ಭಗವಾನ್, ಬಾವಗಾರು ಬಾಗುನ್ನಾರಾ, ಸಮರ ಸಿಂಹ ರೆಡ್ಡಿ ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…