ಹೈದರಾಬಾದ್: ತೆಲುಗು ಖ್ಯಾತ ಖಳನಟ ಜಯಪ್ರಕಾಶ ರೆಡ್ಡಿ (74) ಹೃದಯಾಘಾತದಿಂದ ವಿಧಿವಶರಾಗಿದ್ದಾರೆಂದು ಮಂಗಳವಾರ ವರದಿಗಳಿಂದ ತಿಳಿದುಬಂದಿದೆ.
ಹೃದಯಾಘಾತದಿಂದಾಗಿ ಶೌಚಾಲಯದಲ್ಲಿಯೇ ಜಯಪ್ರಕಾಶ್ ರೆಡ್ಡಿಯವರು ಕುಸಿದುಬಿದ್ದು ಕೊನೆಯುಸಿರೆಳೆದಿದ್ದಾರೆಂದು ಹೇಳಲಾಗುತ್ತಿದೆ.
ಜಯಪ್ರಕಾಶ ರೆಡ್ಡಿ ಯವರು (74) ಗುಂಟೂರಿನ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಅಸುನೀಗಿದ್ದು, ನಟನ ಅಗಲಿಕೆಗೆ ಟಾಲಿವುಡ್ ಸೇರಿದಂತೆ ಇತರೆ ಭಾಷೆಯ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.
ಬ್ರಹ್ಮಪುತ್ರುಡು ಚಿತ್ರದ ಮೂಲಕ ಟಾಲಿವುಡ್ಗೆ ಪರಿಚಯವಾದ ಜಯಪ್ರಕಾಶ್ ಅವರು ವೆಂಕಟೇಶ್ ಅಭಿನಯದ ಪ್ರೇಮಿಂಚುಕುಂದಾಂ ರಾ ಸಿನಿಮಾದ ಮೂಲಕ ಸಾಕಷ್ಟು ಖ್ಯಾತಿ ಪಡೆದುಕೊಂಡರು. ಭಗವಾನ್, ಬಾವಗಾರು ಬಾಗುನ್ನಾರಾ, ಸಮರ ಸಿಂಹ ರೆಡ್ಡಿ ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…