ಜ್ಯೋತಿಷ್ಯ

ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ, ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ : ತೆಲುಗು ಇಂಡಸ್ಟ್ರಿ ವಿರುದ್ಧ ದರ್ಶನ್ ಗರಂ -Vishwanews24

ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ, ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ : ತೆಲುಗು ಇಂಡಸ್ಟ್ರಿ ವಿರುದ್ಧ ದರ್ಶನ್ ಗರಂ -Vishwanews24

ಬೆಂಗಳೂರು:ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ, ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ ಎಂದು ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತೆಲುಗು ಇಂಡಸ್ಟ್ರಿ ಮೇಲೆ ಗರಂ ಆಗಿದ್ದಾರೆ.

ನಂದು 50 ಸಿನಿಮಾ ಆಯ್ತು. ನನ್ನ ಕಥೆ ಬಿಡಿ. ಮುಂದೆ ಯುವನಟರ ಸಿನಿಮಾಗಳಿಗೆ ಸಮಸ್ಯೆಯಾಗುತ್ತೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ರಾಬರ್ಟ್ ಸಿನಿಮಾಗೆ ತೆಲುಗು ಇಂಡಸ್ಟ್ರಿಯಲ್ಲಿ ಅಡ್ಡಿಯಾಗುತ್ತಿರುವ ಸಂಬಂಧ ಫಿಲಂ ಚೇಂಬರ್‍ಗೆ ದೂರು ನೀಡಲು ಹೋಗುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ. ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ ಎಂದರು.

ಉಡುಪಿ : ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನಿಷ್ಠ 2 ಸಿಬ್ಬಂದಿ ಕನ್ನಡದವರು ಇದ್ದಲ್ಲಿ ಸ್ಥಳೀಯರಿಗೆ ಬ್ಯಾಂಕಿಂಗ್ ಸೇವೆ ಪಡೆಯಲು ಅನುಕೂಲ : ದಿನಕರ ಬಾಬು -Vishwanews24

ಕೊರೊನಾ ಬಳಿಕ ತೆಲುಗು ಸಿನಿಮಾ ಇಂಡಸ್ಟ್ರಿ ಹೊಸ ರೂಲ್ಸ್ ಜಾರಿ ಮಾಡಿಕೊಂಡಿದೆ. ಅದರ ಅನ್ವಯ ತೆಲುಗು ಸಿನಿಮಾ ಬಿಡುಗಡೆಯ ದಿನ ಬೇರೆ ಯಾವುದೇ ಪರಿಭಾಷೆಯ ಚಿತ್ರಗಳು ತಮ್ಮ ನಾಡಿನಲ್ಲಿ ಬಿಡುಗಡೆ ಮಾಡುವಂತಿಲ್ಲ ಅನ್ನೋ ನಿಯಮ ತೆಲುಗು ಸಿನಿಮಾ ಇಂಡಸ್ಟ್ರಿ ರೂಢಿಸಿಕೊಂಡಿದೆ. ಹೀಗಾಗಿ ಆಂಧ್ರ ತೆಲಂಗಾಣದಲ್ಲಿ ಮಾರ್ಚ್ 11 ಕ್ಕೆ ತೆಲುಗು ಸಿನಿಮಾ ರಿಲೀಸ್ ಇರುವ ಕಾರಣ ಕನ್ನಡದ ‘ರಾಬರ್ಟ್’ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ. ಇದನ್ನ ಪ್ರಶ್ನಿಸಿ ದರ್ಶನ್ ಹಾಗೂ ರಾಬರ್ಟ್ ಟೀಮ್ ಇಂದು ಮಧ್ಯಾಹ್ನ ಕನ್ನಡ ಫಿಲ್ಮ್ ಚೇಂಬರ್ ಗೆ ದೂರು ನೀಡುತ್ತಿದೆ. ತೆಲುಗಿಗೆ ಡಬ್ ಆಗಿ ಮಾರ್ಚ್ 11ಕ್ಕೆ ‘ರಾಬರ್ಟ್’ ರಿಲೀಸ್ ಆಗುತ್ತಿದೆ. ಇದನ್ನ ತೆಲುಗು ಇಂಡಸ್ಟ್ರಿ ತಡೆದಿದೆ. ನಟ ದರ್ಶನ್, ನಿರ್ಮಾಪಕ ಉಮಾಪತಿ ಹಾಗೂ ನಿರ್ದೇಶಕ ತರುಣ್ ಸುಧೀರ್ ಫಿಲ್ಮ್ ಚೇಂಬರ್ಗೆ ದೂರು ಸಲ್ಲಿಸಲಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

16 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

26 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

44 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

48 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

56 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago