ಅಮರಾವತಿ: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ಫೆ.26ರ ರಾತ್ರಿ 8:45ರ ಸುಮಾರಿಗೆ ಆಂಧ್ರ ಪ್ರದೇಶದ ಪೊಲೀಸರು ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ.
ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.
ಸಮುದಾಯವೊಂದರ ವಿರುದ್ಧ ನಟ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಯಿತು. ಈ ಹಿನ್ನೆಲೆ ಪೋಸಾನಿ ಕೃಷ್ಣ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…