ಬೆಂಗಳೂರು: ತೈಲ ಬೆಲೆ ಏರಿಕೆಗೂ ಗ್ಯಾರಂಟಿಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಪರಿಶ್ರಮ ನೀಟ್ ಅಕಾಡೆಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆಗೆ ಯಾರು ಏನೇ ಹೇಳಿದರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅವರಂತೆ ನಾವು ಏರಿಸಿಲ್ಲ ಎಂದು ಸಮರ್ಥನೆ ಮಾಡಿಕೊಂಡರು.
ತೈಲ ಬೆಲೆ ಕಡಿಮೆ ಇದ್ದರೂ ಅವರು ಬೆಲೆ ಏರಿಕೆ ಮಾಡಿದ್ರು. ನಾವು ಅದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಂಡು ಪಕ್ಕದ ರಾಜ್ಯಗಳಿಗೆ ಬ್ಯುಸಿನೆಸ್ ಜಾಸ್ತಿ ಹೋಗುತ್ತಿತ್ತು. ಆ ದೃಷ್ಟಿಯಿಂದ ಪಕ್ಕದ ರಾಜ್ಯದಲ್ಲಿ ಬ್ಯುಸಿನೆಸ್ ಕಂಟ್ರೋಲ್ ಆಗಲಿ ಎಂದು ಮಾಡಿದ್ದೇವೆ. ಒಂದು ರಾಜ್ಯ ಬಿಟ್ಟು ಎಲ್ಲಾ ರಾಜ್ಯದಲ್ಲೂ ಜಾಸ್ತಿ ಇದೆ. ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ ಎಂದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…