ತ್ರಿವಳಿ ತಲಾಖ್ ಕುರಿತಾದಂತೆ ಕೇಂದ್ರ ಸರಕಾರವು ಹೊಸ ನಿಯಮಗಳನ್ನು ರೂಪಿಸಲು ಸಿದ್ಧವಾಗಿದೆ. ಇದೀಗ ಈ ಕುರಿತು ಮಾತನಾಡಿದ ವಿಶ್ವ ಹಿಂದೂ ಪರಿಷತ್ ನ ನಾಯಕಿ ಸಾಧ್ವಿ ಪ್ರಾಚಿ, ಮುಸ್ಲಿಮ್ ಮಹಿಳೆಯರು ತಮ್ಮ ಸಮುದಾಯದಲ್ಲಿರುವ ತ್ರಿವಳಿ ತಲಾಖ್, ನಿಕಾಹ್ ಹಲಾಲಾ ಸೇರಿದಂತೆ ಹಲವು ಪಿಡುಗುಗಳಿಂದ ಮುಕ್ತರಾಗಲು ಹಿಂದೂ ಪುರುಷರನ್ನು ಮದುವೆಯಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗಿ ಎಂದು ಹೇಳಿಕೆ ನೀಡಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಅವರು, ನಾನು ತ್ರಿವಳಿ ತಲಾಖ್ ವಿರುದ್ಧ ಹೋರಾಡು ತ್ತಿರುವ ನಿದಾ ಖಾನ್ ಸೇರಿದಂತೆ ಮುಸ್ಲಿಂ ಯುವತಿಯ ರನ್ನು ಭೇಟಿಯಾಗಿ ಹಿಂದೂ ಧರ್ಮಕ್ಕೆ ಬರುವಂತೆ ಕೇಳಿ ಕೊಳ್ಳುತ್ತೇನೆ ಎಂದಿದ್ದಾರೆ. ಇದಕ್ಕೂ ಮುನ್ನ, ಕಾಂಗ್ರೆಸ್ ಯಾವ ಕಾರಣಕ್ಕೂ ಗೆಲ್ಲುವುದಿಲ್ಲ. ಆ ಪಕ್ಷವು ರಾಹುಲ್ ಗಾಂಧಿಗೆ ಮದುವೆ ಮಾಡಿಸಲು ಮನಸ್ಸು ಮಾಡಲಿ ಎಂದೂ ಹೇಳಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…