ತ್ರಿವಳಿ ತಲಾಖ್ ಕುರಿತಾದಂತೆ ಕೇಂದ್ರ ಸರಕಾರವು ಹೊಸ ನಿಯಮಗಳನ್ನು ರೂಪಿಸಲು ಸಿದ್ಧವಾಗಿದೆ. ಇದೀಗ ಈ ಕುರಿತು ಮಾತನಾಡಿದ ವಿಶ್ವ ಹಿಂದೂ ಪರಿಷತ್ ನ ನಾಯಕಿ ಸಾಧ್ವಿ ಪ್ರಾಚಿ, ಮುಸ್ಲಿಮ್ ಮಹಿಳೆಯರು ತಮ್ಮ ಸಮುದಾಯದಲ್ಲಿರುವ ತ್ರಿವಳಿ ತಲಾಖ್, ನಿಕಾಹ್ ಹಲಾಲಾ ಸೇರಿದಂತೆ ಹಲವು ಪಿಡುಗುಗಳಿಂದ ಮುಕ್ತರಾಗಲು ಹಿಂದೂ ಪುರುಷರನ್ನು ಮದುವೆಯಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗಿ ಎಂದು ಹೇಳಿಕೆ ನೀಡಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಅವರು, ನಾನು ತ್ರಿವಳಿ ತಲಾಖ್ ವಿರುದ್ಧ ಹೋರಾಡು ತ್ತಿರುವ ನಿದಾ ಖಾನ್ ಸೇರಿದಂತೆ ಮುಸ್ಲಿಂ ಯುವತಿಯ ರನ್ನು ಭೇಟಿಯಾಗಿ ಹಿಂದೂ ಧರ್ಮಕ್ಕೆ ಬರುವಂತೆ ಕೇಳಿ ಕೊಳ್ಳುತ್ತೇನೆ ಎಂದಿದ್ದಾರೆ. ಇದಕ್ಕೂ ಮುನ್ನ, ಕಾಂಗ್ರೆಸ್ ಯಾವ ಕಾರಣಕ್ಕೂ ಗೆಲ್ಲುವುದಿಲ್ಲ. ಆ ಪಕ್ಷವು ರಾಹುಲ್ ಗಾಂಧಿಗೆ ಮದುವೆ ಮಾಡಿಸಲು ಮನಸ್ಸು ಮಾಡಲಿ ಎಂದೂ ಹೇಳಿದ್ದಾರೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…