ತ್ರಿವಳಿ ತಲಾಖ್ ಕುರಿತಾದಂತೆ ಕೇಂದ್ರ ಸರಕಾರವು ಹೊಸ ನಿಯಮಗಳನ್ನು ರೂಪಿಸಲು ಸಿದ್ಧವಾಗಿದೆ. ಇದೀಗ ಈ ಕುರಿತು ಮಾತನಾಡಿದ ವಿಶ್ವ ಹಿಂದೂ ಪರಿಷತ್ ನ ನಾಯಕಿ ಸಾಧ್ವಿ ಪ್ರಾಚಿ, ಮುಸ್ಲಿಮ್ ಮಹಿಳೆಯರು ತಮ್ಮ ಸಮುದಾಯದಲ್ಲಿರುವ ತ್ರಿವಳಿ ತಲಾಖ್, ನಿಕಾಹ್ ಹಲಾಲಾ ಸೇರಿದಂತೆ ಹಲವು ಪಿಡುಗುಗಳಿಂದ ಮುಕ್ತರಾಗಲು ಹಿಂದೂ ಪುರುಷರನ್ನು ಮದುವೆಯಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗಿ ಎಂದು ಹೇಳಿಕೆ ನೀಡಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಅವರು, ನಾನು ತ್ರಿವಳಿ ತಲಾಖ್ ವಿರುದ್ಧ ಹೋರಾಡು ತ್ತಿರುವ ನಿದಾ ಖಾನ್ ಸೇರಿದಂತೆ ಮುಸ್ಲಿಂ ಯುವತಿಯ ರನ್ನು ಭೇಟಿಯಾಗಿ ಹಿಂದೂ ಧರ್ಮಕ್ಕೆ ಬರುವಂತೆ ಕೇಳಿ ಕೊಳ್ಳುತ್ತೇನೆ ಎಂದಿದ್ದಾರೆ. ಇದಕ್ಕೂ ಮುನ್ನ, ಕಾಂಗ್ರೆಸ್ ಯಾವ ಕಾರಣಕ್ಕೂ ಗೆಲ್ಲುವುದಿಲ್ಲ. ಆ ಪಕ್ಷವು ರಾಹುಲ್ ಗಾಂಧಿಗೆ ಮದುವೆ ಮಾಡಿಸಲು ಮನಸ್ಸು ಮಾಡಲಿ ಎಂದೂ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…