ಮಂಗಳೂರು: ಮೀನುಗಾರಿಕೆಗೆ ತೆರಳಿ ಬೋಟ್ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರರೊಬ್ಬರನ್ನು ಕರಾವಳಿ ತಟ ರಕ್ಷಣಾ ಪಡೆಯವರು ರಕ್ಷಿಸಿದ್ದಾರೆ. ಒಡಿಶಾ ಮೂಲದ ಮೀನುಗಾರ ಲೋಂಡ (35) ರಕ್ಷಣೆಗೊಳಗಾದ ವ್ಯಕ್ತಿ.
ಲೋಂಡ, ಮಂಗಳೂರು ತಂಡದೊಂದಿಗೆ 23ರಂದು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಆತ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದಾರೆ. ಆತ ಬಿದ್ದಿರುವುದು ಇತರ ಮೀನುಗಾರರಿಗೆ ಕೆಲ ಸಮಯದ ನಂತರ ಗೊತ್ತಾಗಿದೆ. ಆತನ ಮೊಬೈಲ್ ಬೋಟ್ನಲ್ಲೇ ಇದ್ದುದರಿಂದ ಕೂಡಲೇ ಇತರ ಮೀನುಗಾರರು ಕರಾವಳಿ ಕಾವಲು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಚರಣೆ ಮಾಡಿ, ನಾಪತ್ತೆಯಾದ ಮೀನುಗಾರನನ್ನು ಮಲ್ಪೆ ಲೈಟ್ ಹೌಸ್ನಿಂದ 10 ನಾಟಿ ಕಲ್ ಮೈಲು ದೂರದಲ್ಲಿ ರಕ್ಷಣಾ ತಂಡ ರಕ್ಷಿಸಿದ್ದಾರೆ.
ಇನ್ನು ಲೊಂಡ ಥರ್ಮೊಕೋಲ್ ತುಂಡಿನ ಸಹಾಯದಿಂದ ಸತತ 12 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ, ಪ್ರಾಣ ಉಳಿಸಿಕೊಳ್ಳಲು ಪರದಾಟ ನಡೆಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…