Featured

ದಕ್ಷಿಣಕನ್ನಡ : ‘ಆಟೋ ರಿಕ್ಷಾ’ಗಳಿಗೆ ಹೊಸ ರೂಲ್ಸ್‌ ಜಾರಿ :ಫೆ. 20ರೊಳಗೆ ರಿಕ್ಷಾಗಳ ಬಣ್ಣ ಬದಲಾಯಿಸಲು ಸೂಚನೆ – VIshwanews24

ದಕ್ಷಿಣಕನ್ನಡ : ‘ಆಟೋ ರಿಕ್ಷಾ’ಗಳಿಗೆ ಹೊಸ ರೂಲ್ಸ್‌ ಜಾರಿ :ಫೆ. 20ರೊಳಗೆ ರಿಕ್ಷಾಗಳ ಬಣ್ಣ ಬದಲಾಯಿಸಲು ಸೂಚನೆ

ದಕ್ಷಿಣಕನ್ನಡ : ಜಿಲ್ಲೆಯಾದ್ಯಂತ ಸಂಚರಿಸುವ ಆಟೋ ರಿಕ್ಷಾಗಳಿಗೆ ಹೊಸ ರೂಲ್ಸ್‌ ಜಾರಿಯಾಗಿದ್ದು, ಫೆ. 20ರೊಳಗೆ ರಿಕ್ಷಾ ಗಳ ಬಣ್ಣ ಬದಲಾಯಿಸಲು ಸೂಚನೆ ನೀಡಲಾಗಿದೆ.

ಎಲ್ಲ ವಿಧದ ಆಟೋ ರಿಕ್ಷಾಗಳಿಗೆ (ಇ-ಆಟೋ ರಿಕ್ಷಾಗಳು ಒಳಗೊಂಡಂತೆ) ಮೆಥನಾಲ್‌ ಮತ್ತು ಇಥನಾಲ್‌ ಇಂಧನ ಬಳಸಿ ಸಂಚರಿಸುವ ಆಟೋರಿಕ್ಷಾ ಒಳಗೊಂಡಂತೆ ಆಟೋ ರಿಕ್ಷಾದ ಮಧ್ಯ ಭಾಗ ದಿಂದ ಕೆಳಗಡೆ ಕಪ್ಪು ಬಣ್ಣವನ್ನು ಪೂರ್ತಿಯಾಗಿ ಬಳಿಯಬೇಕು.

ಆಟೋ ರಿಕ್ಷಾದ ಮಧ್ಯ ಭಾಗದಿಂದ ಮೇಲೆ ಹಳದಿ ಬಣ್ಣವನ್ನು ಬಳಿಯಬೇಕು. ಇದು ವಲಯ 1 ಮತ್ತು ವಲಯ 2 ಕ್ಕೂ ಅನ್ವಯವಾಗುತ್ತದೆ.

ವಲಯ 1ಕ್ಕೆ ಚೌಕಾಕೃತಿ ಆಕಾರದ ಆಕಾಶ ನೀಲಿ ಬಣ್ಣ, ವಲಯ 2ಕ್ಕೆ ವೃತ್ತಾಕಾರದ ಹಳದಿ ಬಣ್ಣದ ಸ್ಟಿಕ್ಕರ್‌/ಗುರುತಿನ ಸಂಖ್ಯೆಯನ್ನು ಪೊಲೀಸ್‌ ಇಲಾಖಾ ವತಿಯಿಂದ ಪಡೆದು ಅಂಟಿಸಿಕೊಳ್ಳಬೇಕು. ಫೆ. 20 ಕೊನೆಯ ದಿನವಾಗಿದೆ ಎಂದು ಎಲ್ಲಾ ಆಟೋ ಚಾಲಕರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago