Featured

ದಕ್ಷಿಣಕನ್ನಡ : ‘ಆಟೋ ರಿಕ್ಷಾ’ಗಳಿಗೆ ಹೊಸ ರೂಲ್ಸ್‌ ಜಾರಿ :ಫೆ. 20ರೊಳಗೆ ರಿಕ್ಷಾಗಳ ಬಣ್ಣ ಬದಲಾಯಿಸಲು ಸೂಚನೆ – VIshwanews24

ದಕ್ಷಿಣಕನ್ನಡ : ‘ಆಟೋ ರಿಕ್ಷಾ’ಗಳಿಗೆ ಹೊಸ ರೂಲ್ಸ್‌ ಜಾರಿ :ಫೆ. 20ರೊಳಗೆ ರಿಕ್ಷಾಗಳ ಬಣ್ಣ ಬದಲಾಯಿಸಲು ಸೂಚನೆ

ದಕ್ಷಿಣಕನ್ನಡ : ಜಿಲ್ಲೆಯಾದ್ಯಂತ ಸಂಚರಿಸುವ ಆಟೋ ರಿಕ್ಷಾಗಳಿಗೆ ಹೊಸ ರೂಲ್ಸ್‌ ಜಾರಿಯಾಗಿದ್ದು, ಫೆ. 20ರೊಳಗೆ ರಿಕ್ಷಾ ಗಳ ಬಣ್ಣ ಬದಲಾಯಿಸಲು ಸೂಚನೆ ನೀಡಲಾಗಿದೆ.

ಎಲ್ಲ ವಿಧದ ಆಟೋ ರಿಕ್ಷಾಗಳಿಗೆ (ಇ-ಆಟೋ ರಿಕ್ಷಾಗಳು ಒಳಗೊಂಡಂತೆ) ಮೆಥನಾಲ್‌ ಮತ್ತು ಇಥನಾಲ್‌ ಇಂಧನ ಬಳಸಿ ಸಂಚರಿಸುವ ಆಟೋರಿಕ್ಷಾ ಒಳಗೊಂಡಂತೆ ಆಟೋ ರಿಕ್ಷಾದ ಮಧ್ಯ ಭಾಗ ದಿಂದ ಕೆಳಗಡೆ ಕಪ್ಪು ಬಣ್ಣವನ್ನು ಪೂರ್ತಿಯಾಗಿ ಬಳಿಯಬೇಕು.

ಆಟೋ ರಿಕ್ಷಾದ ಮಧ್ಯ ಭಾಗದಿಂದ ಮೇಲೆ ಹಳದಿ ಬಣ್ಣವನ್ನು ಬಳಿಯಬೇಕು. ಇದು ವಲಯ 1 ಮತ್ತು ವಲಯ 2 ಕ್ಕೂ ಅನ್ವಯವಾಗುತ್ತದೆ.

ವಲಯ 1ಕ್ಕೆ ಚೌಕಾಕೃತಿ ಆಕಾರದ ಆಕಾಶ ನೀಲಿ ಬಣ್ಣ, ವಲಯ 2ಕ್ಕೆ ವೃತ್ತಾಕಾರದ ಹಳದಿ ಬಣ್ಣದ ಸ್ಟಿಕ್ಕರ್‌/ಗುರುತಿನ ಸಂಖ್ಯೆಯನ್ನು ಪೊಲೀಸ್‌ ಇಲಾಖಾ ವತಿಯಿಂದ ಪಡೆದು ಅಂಟಿಸಿಕೊಳ್ಳಬೇಕು. ಫೆ. 20 ಕೊನೆಯ ದಿನವಾಗಿದೆ ಎಂದು ಎಲ್ಲಾ ಆಟೋ ಚಾಲಕರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago