ದಕ್ಷಿಣಕನ್ನಡ : ಜಿಲ್ಲೆಯಾದ್ಯಂತ ಸಂಚರಿಸುವ ಆಟೋ ರಿಕ್ಷಾಗಳಿಗೆ ಹೊಸ ರೂಲ್ಸ್ ಜಾರಿಯಾಗಿದ್ದು, ಫೆ. 20ರೊಳಗೆ ರಿಕ್ಷಾ ಗಳ ಬಣ್ಣ ಬದಲಾಯಿಸಲು ಸೂಚನೆ ನೀಡಲಾಗಿದೆ.
ಎಲ್ಲ ವಿಧದ ಆಟೋ ರಿಕ್ಷಾಗಳಿಗೆ (ಇ-ಆಟೋ ರಿಕ್ಷಾಗಳು ಒಳಗೊಂಡಂತೆ) ಮೆಥನಾಲ್ ಮತ್ತು ಇಥನಾಲ್ ಇಂಧನ ಬಳಸಿ ಸಂಚರಿಸುವ ಆಟೋರಿಕ್ಷಾ ಒಳಗೊಂಡಂತೆ ಆಟೋ ರಿಕ್ಷಾದ ಮಧ್ಯ ಭಾಗ ದಿಂದ ಕೆಳಗಡೆ ಕಪ್ಪು ಬಣ್ಣವನ್ನು ಪೂರ್ತಿಯಾಗಿ ಬಳಿಯಬೇಕು.
ಆಟೋ ರಿಕ್ಷಾದ ಮಧ್ಯ ಭಾಗದಿಂದ ಮೇಲೆ ಹಳದಿ ಬಣ್ಣವನ್ನು ಬಳಿಯಬೇಕು. ಇದು ವಲಯ 1 ಮತ್ತು ವಲಯ 2 ಕ್ಕೂ ಅನ್ವಯವಾಗುತ್ತದೆ.
ವಲಯ 1ಕ್ಕೆ ಚೌಕಾಕೃತಿ ಆಕಾರದ ಆಕಾಶ ನೀಲಿ ಬಣ್ಣ, ವಲಯ 2ಕ್ಕೆ ವೃತ್ತಾಕಾರದ ಹಳದಿ ಬಣ್ಣದ ಸ್ಟಿಕ್ಕರ್/ಗುರುತಿನ ಸಂಖ್ಯೆಯನ್ನು ಪೊಲೀಸ್ ಇಲಾಖಾ ವತಿಯಿಂದ ಪಡೆದು ಅಂಟಿಸಿಕೊಳ್ಳಬೇಕು. ಫೆ. 20 ಕೊನೆಯ ದಿನವಾಗಿದೆ ಎಂದು ಎಲ್ಲಾ ಆಟೋ ಚಾಲಕರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…