ಮಂಗಳೂರು : ಕೋವಿಡ್ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಲಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ರಾತ್ರಿ ಕರ್ಪ್ಯೂ ಎಂದಿನಂತೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡ 2 ರ ಆಸುಪಾಸಿನಲ್ಲೇ ಇದ್ದು, ಈ ಹಿನ್ನಲೆ ಜಿಲ್ಲೆಯಲ್ಲಿ ವಿಕೇಂಡ್ ಕರ್ಪ್ಯೂ ಮುಂದುವರೆಸಲಾಗಿತ್ತು. ಆದರೆ ವಿಕೇಂಡ್ ಕರ್ಪ್ಯೂನಿಂದಾಗಿ ವರ್ತಕರು ಬಾರಿ ನಷ್ಟ ಅನುಭವಿಸಿದ್ದು, ವಿಕೇಂಡ್ ಕರ್ಪ್ಯೂ ತೆರವಿಗೆ ಕಳೆದ ವಾರ ರಾಜ್ಯ ಸರಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದ್ದರು. ಈ ಹಿನ್ನಲೆ ಇದೀಗ ವಿಕೇಂಡ್ ಕರ್ಪ್ಯೂ ತೆರವಾಗಿದ್ದು, ರಾತ್ರಿ ಕರ್ಪ್ಯೂ 9 ರಿಂದ ಬೆಳಿಗ್ಗೆ 5 ರವರೆಗೆ ಮುಂದುವರೆದಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]