ಬೆಂಗಳೂರು : ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಭೂಗತ ಪಾತಕಿ ಬಾಂಬೆ ರವಿ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾಗೆ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಬಾಂಬೆ ರವಿ ಕಳೆದ ವರ್ಷ ರಾಬರ್ಟ್ ನಿರ್ಮಾಪಕ ಉಮಾಪತಿ ಮತ್ತು ದೀಪಕ್ ಗೆ ಧಮ್ಕಿ ಹಾಕಿದ್ದು, ಆತ ಹಣಕ್ಕೆ ಧಮ್ಕಿ ಹಾಕಿ ಕೊಲೆ ಸುಪಾರಿ ನೀಡಿದ್ದ ಎನ್ನಲಾಗಿದೆ.
ಇನ್ನು ಬಾಂಬೆ ರವಿಯು ಅನೇಕ ವರ್ಷಗಳಿಂದ ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದು, ಆತನಿಗಾಗಿ ಪೊಲೀಸರು ವಿದೇಶಗಳಲ್ಲೂ ಹುಡುಕಾಟ ನಡೆಸಿದ್ದರು. ಅದರೆ ಕಳೆದ ವರ್ಷ ಬಾಂಬೆ ರವಿ ಸಿನಿಮಾ ನಿರ್ಮಾಪಕ ಉಮಾಪತಿ ಹಾಗೂ ದೀಪಕ್ ಗೆ ಧಮ್ಕಿ ಹಾಕಿ ಹಣಕ್ಕಾಗಿ ಕೊಲೆ ಮಾಡುವುದಾಗಿ ಸುಪಾರಿ ನೀಡಿದ್ದ.
ಇದೀಗ ಬಾಂಬೆ ರವಿ ಸೌತ್ ಆಫ್ರಿಕಾದಲ್ಲಿ ಕೊರೊನಾದಿಂದ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಸದ್ಯಕ್ಕೆ ಪೊಲೀಸರು ಬಾಂಬೆ ರವಿ ಸಾವಿನ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…