Featured

ದಕ್ಷಿಣ ಕನ್ನಡ : ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಕಾರ್ಡ್ , ಡೆಬಿಟ್- ಕ್ರೆಡಿಟ್ ಇಲ್ಲದ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ : ಸಿಎಂ ಬೊಮ್ಮಾಯಿ – Vishwanews24

ದಕ್ಷಿಣ ಕನ್ನಡ : ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಕಾರ್ಡ್ , ಡೆಬಿಟ್- ಕ್ರೆಡಿಟ್ ಇಲ್ಲದ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ : ಸಿಎಂ ಬೊಮ್ಮಾಯಿ

ದಕ್ಷಿಣ ಕನ್ನಡ : ಕಾಂಗ್ರೆಸ್ ನೀಡಿರುವ ಗ್ಯಾರಂಟಿ ನಕಾರ್ಡ್ ಡೆಬಿಟ್, ಕ್ರೆಡಿಟ್ ಇಲ್ಲದ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಂಗಳೂರಿನ ಮೇರಿ ಹಿಲ್ಸ್ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹತಾಶವಾಗಿದೆಯೇ ಏನೆಂಬ ಬಗ್ಗೆ ಮಾತನಾಡಿ ಏಕೆ ಹತಾಶರಾಗಬೇಕು. ಜನರೇ ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇವರ ಮಾತಿನ ಮೇಲೆ ವಿಶ್ವಾಸ ವಿಲ್ಲ ಎಂದು ಗ್ಯಾರಂಟಿ ಕಾರ್ಡ್ ಕೊಟ್ಟಿದ್ದಾರೆ. ಗ್ಯಾರಂಟಿ ಕಾರ್ಡ್ ಹಿಂದೆ ಗೃಹ ಲಕ್ಷ್ಮಿ ಎಂದು ಬರೆದಿದ್ದಾರೆ. ಬ್ಯಾಂಕಿನಲ್ಲಿ ದುಡ್ಡಿಟ್ಟು ಕಾರ್ಡ್ ಕೊಟ್ಟರೆ ಬೆಲೆ ಇರುತ್ತದೆ ಎಂದರು.

ಮಾರ್ಚ್ 17 ಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಬಿಜೆಪಿ ಸಮೀಕ್ಷೆ ನಡೆಸುತ್ತಿದೆ. ಕಾಂಗ್ರೆಸ್ ಏನು ಮಾಡುತ್ತಾರೆ ಎನ್ನುವುದಕ್ಕೂ ನಮಗೂ ಸಂಬಂಧವಿಲ್ಲ. ನಮ್ಮ ವೇಳಾಪಟ್ಟಿಯಂತೆ ನಾವು ಘೋಷಣೆ ಮಾಡುತ್ತೇವೆ ಎಂದರು.

ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಕುರಿತಂತೆ ಮಾತನಾಡಿ ಪ್ರತಿ ಚುನಾವಣೆಯಲ್ಲೂ ಪಕ್ಷ ಹಲವಾರು ತೀರ್ಮಾನವನ್ನು ಗೆಲ್ಲಲು ಮಾಡುತ್ತಾರೆ. ಅದೇನೂ ಹೊಸತಲ್ಲ ಎಂದರು.

ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಕಾಂಗ್ರೆಸ್ ಎಲ್ಲದರಲ್ಲೂ ಮಾಡುತ್ತಿದೆ. ಟೋಲ್ ಬಗ್ಗೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಟೋಲ್ ಸಂಗ್ರಹವಾಗಿಲ್ಲವೇ? ಎಲ್ಲದರಲ್ಲೂ ರಾಜಕಾರಣ ಮಾಡುವ ಕೆಟ್ಟ ಪರಂಪರೆ ಕಾಂಗ್ರೆಸ್ ನಲ್ಲಿದೆ. ಸಮಸ್ಯೆ ಇದ್ದರೆ ಕುಳಿತು ಬಗೆಹರಿಸಬಹುದು. ಅವರು ಬಳಸುವ ಭಾಷೆ ಯಾವ ಕನ್ನಡಿಗರೂ ಒಪ್ಪುವುದಿಲ್ಲ. ಕಾಂಗ್ರೆಸ್ ನಲ್ಲಿ ಸಭ್ಯತೆಯ ದಿವಾಳಿಯಾಗಿದೆ ಎಂದರು.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago