ಮಂಗಳೂರು: ಕರ್ನಾಟಕ ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಳಿನ್ ಕುಮಾರ್ ಕಟೀಲ್ ಜಿಲ್ಲಾ ಬಿಜೆಪಿ ಘಟಕದಿಂದ ನಡೆದ ಈ ಅಭಿನಂದನಾ ಸಭೆಯಲ್ಲಿಗೆ ಅಭೂತಪೂರ್ವ ಸ್ವಾಗತ ಕೋರಲಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನನಗೆ ಎಷ್ಟೇ ಎತ್ತರದ ಸ್ಥಾನ ಸಿಕ್ಕಿದ್ದರೂ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪಾಲಿಗೆ ಕೇವಲ ಸಂಘದ ಸ್ವಯಂ ಸೇವಕನಾಗಿ, ಕಾರ್ಯಕರ್ತನಾಗಿಯೇ ಇರುತ್ತೇನೆ. ನಾನು ವಿದ್ವಾಂಸನಲ್ಲ, ನಾನು ಪಂಡಿತನಲ್ಲ, ನಾನು ಬರೀ ಸಂಘದ ನಿಷ್ಠಾವಂತ ಕಾರ್ಯಕರ್ತ. ಹೀಗಾಗಿ ನನಗೆ ಪಕ್ಷ ಉನ್ನತ ಸ್ಥಾನ ನೀಡಿದೆ. ನಾನು ಅದನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಋಣ ನನಗಿದೆ. ನನ್ನನ್ನು ಮೂರು ಬಾರಿ ಅಭೂತಪೂರ್ವ ರೀತಿಯಲ್ಲಿ ಮತಗಳನ್ನು ನೀಡಿ ಗೆಲ್ಲಿಸಿದ ನಿಮ್ಮ ಪ್ರೀತಿಯನ್ನು ನಾನೆಂದೂ ಮರೆಯುವುದಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗೆ ನಾನು ಮುಂದೆಯೂ ಶ್ರಮಿಸುತ್ತೇನೆ. ರಾಜ್ಯದಲ್ಲಿನ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…