Featured

ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪಾಲಿಗೆ ನಾನು ಕೇವಲ ಸಂಘದ ಸ್ವಯಂ ಸೇವಕನಾಗಿ, ಕಾರ್ಯಕರ್ತನಾಗಿಯೇ ಇರುತ್ತೇನೆ : ನಳಿನ್ -Vishwanews24

ಮಂಗಳೂರು: ಕರ್ನಾಟಕ ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಳಿನ್ ಕುಮಾರ್ ಕಟೀಲ್  ಜಿಲ್ಲಾ ಬಿಜೆಪಿ ಘಟಕದಿಂದ ನಡೆದ ಈ ಅಭಿನಂದನಾ ಸಭೆಯಲ್ಲಿಗೆ ಅಭೂತಪೂರ್ವ ಸ್ವಾಗತ ಕೋರಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನನಗೆ ಎಷ್ಟೇ ಎತ್ತರದ ಸ್ಥಾನ ಸಿಕ್ಕಿದ್ದರೂ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪಾಲಿಗೆ ಕೇವಲ ಸಂಘದ ಸ್ವಯಂ ಸೇವಕನಾಗಿ, ಕಾರ್ಯಕರ್ತನಾಗಿಯೇ ಇರುತ್ತೇನೆ. ನಾನು ವಿದ್ವಾಂಸನಲ್ಲ, ನಾನು ಪಂಡಿತನಲ್ಲ, ನಾನು ಬರೀ ಸಂಘದ ನಿಷ್ಠಾವಂತ ಕಾರ್ಯಕರ್ತ. ಹೀಗಾಗಿ ನನಗೆ ಪಕ್ಷ ಉನ್ನತ ಸ್ಥಾನ ನೀಡಿದೆ. ನಾನು ಅದನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಋಣ ನನಗಿದೆ. ನನ್ನನ್ನು ಮೂರು ಬಾರಿ ಅಭೂತಪೂರ್ವ ರೀತಿಯಲ್ಲಿ ಮತಗಳನ್ನು ನೀಡಿ ಗೆಲ್ಲಿಸಿದ ನಿಮ್ಮ ಪ್ರೀತಿಯನ್ನು ನಾನೆಂದೂ ಮರೆಯುವುದಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗೆ ನಾನು ಮುಂದೆಯೂ ಶ್ರಮಿಸುತ್ತೇನೆ. ರಾಜ್ಯದಲ್ಲಿನ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ ಎಂದು ಹೇಳಿದರು.

 

 

 

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago