ಮಂಗಳೂರು: ಕರ್ನಾಟಕ ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಳಿನ್ ಕುಮಾರ್ ಕಟೀಲ್ ಜಿಲ್ಲಾ ಬಿಜೆಪಿ ಘಟಕದಿಂದ ನಡೆದ ಈ ಅಭಿನಂದನಾ ಸಭೆಯಲ್ಲಿಗೆ ಅಭೂತಪೂರ್ವ ಸ್ವಾಗತ ಕೋರಲಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನನಗೆ ಎಷ್ಟೇ ಎತ್ತರದ ಸ್ಥಾನ ಸಿಕ್ಕಿದ್ದರೂ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪಾಲಿಗೆ ಕೇವಲ ಸಂಘದ ಸ್ವಯಂ ಸೇವಕನಾಗಿ, ಕಾರ್ಯಕರ್ತನಾಗಿಯೇ ಇರುತ್ತೇನೆ. ನಾನು ವಿದ್ವಾಂಸನಲ್ಲ, ನಾನು ಪಂಡಿತನಲ್ಲ, ನಾನು ಬರೀ ಸಂಘದ ನಿಷ್ಠಾವಂತ ಕಾರ್ಯಕರ್ತ. ಹೀಗಾಗಿ ನನಗೆ ಪಕ್ಷ ಉನ್ನತ ಸ್ಥಾನ ನೀಡಿದೆ. ನಾನು ಅದನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಋಣ ನನಗಿದೆ. ನನ್ನನ್ನು ಮೂರು ಬಾರಿ ಅಭೂತಪೂರ್ವ ರೀತಿಯಲ್ಲಿ ಮತಗಳನ್ನು ನೀಡಿ ಗೆಲ್ಲಿಸಿದ ನಿಮ್ಮ ಪ್ರೀತಿಯನ್ನು ನಾನೆಂದೂ ಮರೆಯುವುದಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗೆ ನಾನು ಮುಂದೆಯೂ ಶ್ರಮಿಸುತ್ತೇನೆ. ರಾಜ್ಯದಲ್ಲಿನ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ ಎಂದು ಹೇಳಿದರು.
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…