ದಕ್ಷಿಣ ಕನ್ನಡ: ಯಾವುದೇ ಆರೋಪಿಗಳನ್ನು ಥಳಿಸುವ ಹಕ್ಕು ಪೊಲೀಸರಿಗೆ ಇಲ್ಲ. ತಪ್ಪು ಮಾಡದೇ ಇದ್ದರೂ ಬಿಜೆಪಿ ಕಾರ್ಯಕರ್ತರನ್ನು ಡಿವೈಎಸ್ಪಿ ಕಚೇರಿಯಲ್ಲೇ ಥಳಿಸಿದ್ದು ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪೊಲೀಸರ ಅಮಾನವೀಯ ಕೃತ್ಯಕ್ಕೆ ಸಮಾಜವೆ ತಲೆ ತಗ್ಗಿಸುವಂತೆ ಆಗಿದೆ. ಯಾವುದೇ ಆರೋಪಿಗಳನ್ನು ಥಳಿಸುವ ಹಕ್ಕು ಪೊಲೀಸರಿಗೆ ಇಲ್ಲ. ಹೀಗಿದ್ದೂ ಡಿವೈಎಸ್ಪಿ ಕೊಠಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಥಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಪೊಲೀಸರು ಥಳಿಸಿದಂತವರು ತಾಲಿಬಾನಿಗಳಲ್ಲ, ದೇಶದ್ರೋಹದ ಕೆಲಸ ಮಾಡಿದವರಲ್ಲ. ಇಂತಹ ಕೃತ್ಯ ಪೊಲೀಸ್ ಇಲಾಖೆಗೆ ಗೌರವ ತರುವ ಕೆಲಸವಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆ, ಟಿಪ್ಪಣಿ, ಹೋರಾಟ, ಸಂಘರ್ಷ ಇರುತ್ತದೆ ಎಂದು ವಾಗ್ಧಾಳಿ ನಡೆಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…