Featured

ದಕ, ಉಡುಪಿ ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ  – Vishwanews24

ದಕ, ಉಡುಪಿ ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದೆ.

ಕಳೆದ 8 ದಿನಗಳ ಅವಧಿಯಲ್ಲಿ ದಕ್ಷಿಣ ಕನ್ನಡದಲ್ಲಿ 13, ಉಡುಪಿಯಲ್ಲಿ 13, ಶಿವಮೊಗ್ಗದಲ್ಲಿ 14, ಬೆಂಗಳೂರಿನಲ್ಲಿ 138 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 344 ಡೆಂಗ್ಯೂ ಪ್ರಕರಣಗಳು ದಾಖಲಾಗಿದೆ. ಹಾಗೂ ಜನವರಿಯಿಂದ ಇದುವರೆಗೂ ರಾಜ್ಯದಲ್ಲಿ 3,728 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

ಡೆಂಗ್ಯೂನ ಆರಂಭಿಕ ಲಕ್ಷಣಗಳು ಜ್ವರದಂತೆಯೇ ಇರುತ್ತವೆ, ಹಾಗಾಗಿ ಜನರು ಅದನ್ನ ಬಹುಬೇಗ ಗುರುತಿಸುವುದಿಲ್ಲ. ಸಾಮಾನ್ಯವಾಗಿ ಸೋಂಕಿತ ಸೊಳ್ಳೆ ಕಚ್ಚಿದ ನಾಲ್ಕರಿಂದ 10 ದಿನಗಳ ನಂತರ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ : ಶಿಕ್ಷಕರ ನೇಮಕಾತಿ ಹಗರಣ : 10 ದಿನ ಸಚಿವ ಪಾರ್ಥ ಚಟರ್ಜಿ ಇ.ಡಿ ಕಸ್ಟಡಿಗೆ – Vishwanews24 

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

24 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago