ಚಿಕ್ಕಮಗಳೂರು: ದತ್ತಪೀಠ ದತ್ತಮಾಲೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಟಿ.ಡಿ.ರಾಜೇಗೌಡ ವಿರುದ್ಧ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರು ಈ ಬಗ್ಗೆ ಕ್ಷಮ ಕೇಳಿದ್ದಾರೆ.
ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿದ್ದು, ಅಲ್ಲಿಂದಲೇ ವಿಡಿಯೋ ಮೂಲಕ ಟಿ.ಡಿ ರಾಜೇಗೌಡ ಕ್ಷಮೆ ಕೇಳಿದ್ದು,ಹಳ್ಳಿಗಳಲ್ಲಿ ರೂಡಿಯಿರುವ ಶಬ್ದವನ್ನು ಬೆಳೆಸಿದ್ದೇನೆ.
ಆ ಶಬ್ದ ಬಳಕೆ ಯಾರ ಸಂಸ್ಕೃತಿಯು ಆಗಬಾರದು. ಆ ಶಬ್ದ ಬಳಸಬಾರದಿತ್ತು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.
ಶಾಸಕರು ಹೇಳಿದ್ದೇನು?: ‘ಅವರು ಮನೆ ಹಾಳರು.. ರೆಕಾರ್ಡ್ ಮಾಡಿಕೊಳ್ಳ ಬೇಡಿ.. ಜನರಿಗೆ ದತ್ತಮಾಲೆ ಹಾಕಿಸಿ, ಕುಂಕುಮವನ್ನು ಹಾಕಿ ಕರೆದುಕೊಂಡು ಹೋಗುತ್ತಾರೆ. ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು, ಬಾಬ್ರಿ ಮಸೀದಿ ಕೆಡವಲು ಹೋಗಿ ಲಕ್ಷಾಂತರ ಜನರು ಬಲಿಯಾದರು, ನಾನು ಬೈಯುತ್ತೇನೆ, ಜನರನ್ನು ಕರೆದುಕೊಂಡು ಹೋಗುವವರು ಮನೆಹಾಳರು..” ಎಂದು ಅವಾಚ್ಯ ಶಬ್ಬಗಳಿಂದ ಮಾತನಾಡಿದ್ದರು.
ಈ ಹೇಳಿಕೆ ವಿರುದ್ಧ ಆಕ್ರೋಶ, ಪ್ರತಿಭಟನೆ ಕೇಳಿ ಬಂದಿತ್ತು. ಈ ಕಾರಣದಿಂದ ಶಾಸಕರು ಕ್ಷಮೆ ಕೇಳದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…