ಚಿಕ್ಕಮಗಳೂರು: ದತ್ತಪೀಠ ದತ್ತಮಾಲೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಟಿ.ಡಿ.ರಾಜೇಗೌಡ ವಿರುದ್ಧ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರು ಈ ಬಗ್ಗೆ ಕ್ಷಮ ಕೇಳಿದ್ದಾರೆ.
ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿದ್ದು, ಅಲ್ಲಿಂದಲೇ ವಿಡಿಯೋ ಮೂಲಕ ಟಿ.ಡಿ ರಾಜೇಗೌಡ ಕ್ಷಮೆ ಕೇಳಿದ್ದು,ಹಳ್ಳಿಗಳಲ್ಲಿ ರೂಡಿಯಿರುವ ಶಬ್ದವನ್ನು ಬೆಳೆಸಿದ್ದೇನೆ.
ಆ ಶಬ್ದ ಬಳಕೆ ಯಾರ ಸಂಸ್ಕೃತಿಯು ಆಗಬಾರದು. ಆ ಶಬ್ದ ಬಳಸಬಾರದಿತ್ತು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.
ಶಾಸಕರು ಹೇಳಿದ್ದೇನು?: ‘ಅವರು ಮನೆ ಹಾಳರು.. ರೆಕಾರ್ಡ್ ಮಾಡಿಕೊಳ್ಳ ಬೇಡಿ.. ಜನರಿಗೆ ದತ್ತಮಾಲೆ ಹಾಕಿಸಿ, ಕುಂಕುಮವನ್ನು ಹಾಕಿ ಕರೆದುಕೊಂಡು ಹೋಗುತ್ತಾರೆ. ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು, ಬಾಬ್ರಿ ಮಸೀದಿ ಕೆಡವಲು ಹೋಗಿ ಲಕ್ಷಾಂತರ ಜನರು ಬಲಿಯಾದರು, ನಾನು ಬೈಯುತ್ತೇನೆ, ಜನರನ್ನು ಕರೆದುಕೊಂಡು ಹೋಗುವವರು ಮನೆಹಾಳರು..” ಎಂದು ಅವಾಚ್ಯ ಶಬ್ಬಗಳಿಂದ ಮಾತನಾಡಿದ್ದರು.
ಈ ಹೇಳಿಕೆ ವಿರುದ್ಧ ಆಕ್ರೋಶ, ಪ್ರತಿಭಟನೆ ಕೇಳಿ ಬಂದಿತ್ತು. ಈ ಕಾರಣದಿಂದ ಶಾಸಕರು ಕ್ಷಮೆ ಕೇಳದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…