ಚಿಕ್ಕಮಗಳೂರು: ದತ್ತಪೀಠ ದತ್ತಮಾಲೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಟಿ.ಡಿ.ರಾಜೇಗೌಡ ವಿರುದ್ಧ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರು ಈ ಬಗ್ಗೆ ಕ್ಷಮ ಕೇಳಿದ್ದಾರೆ.
ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿದ್ದು, ಅಲ್ಲಿಂದಲೇ ವಿಡಿಯೋ ಮೂಲಕ ಟಿ.ಡಿ ರಾಜೇಗೌಡ ಕ್ಷಮೆ ಕೇಳಿದ್ದು,ಹಳ್ಳಿಗಳಲ್ಲಿ ರೂಡಿಯಿರುವ ಶಬ್ದವನ್ನು ಬೆಳೆಸಿದ್ದೇನೆ.
ಆ ಶಬ್ದ ಬಳಕೆ ಯಾರ ಸಂಸ್ಕೃತಿಯು ಆಗಬಾರದು. ಆ ಶಬ್ದ ಬಳಸಬಾರದಿತ್ತು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.
ಶಾಸಕರು ಹೇಳಿದ್ದೇನು?: ‘ಅವರು ಮನೆ ಹಾಳರು.. ರೆಕಾರ್ಡ್ ಮಾಡಿಕೊಳ್ಳ ಬೇಡಿ.. ಜನರಿಗೆ ದತ್ತಮಾಲೆ ಹಾಕಿಸಿ, ಕುಂಕುಮವನ್ನು ಹಾಕಿ ಕರೆದುಕೊಂಡು ಹೋಗುತ್ತಾರೆ. ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು, ಬಾಬ್ರಿ ಮಸೀದಿ ಕೆಡವಲು ಹೋಗಿ ಲಕ್ಷಾಂತರ ಜನರು ಬಲಿಯಾದರು, ನಾನು ಬೈಯುತ್ತೇನೆ, ಜನರನ್ನು ಕರೆದುಕೊಂಡು ಹೋಗುವವರು ಮನೆಹಾಳರು..” ಎಂದು ಅವಾಚ್ಯ ಶಬ್ಬಗಳಿಂದ ಮಾತನಾಡಿದ್ದರು.
ಈ ಹೇಳಿಕೆ ವಿರುದ್ಧ ಆಕ್ರೋಶ, ಪ್ರತಿಭಟನೆ ಕೇಳಿ ಬಂದಿತ್ತು. ಈ ಕಾರಣದಿಂದ ಶಾಸಕರು ಕ್ಷಮೆ ಕೇಳದ್ದಾರೆ.
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…
ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್.ಎಸ್.…
ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ ಕೋಲ್ಕತ್ತಾ,: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ…
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…