ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ ಸದಸ್ಯರ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತಣೆಯಾಗಿದೆ.
ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.
ಪವಿತ್ರಾ ಗೌಡ, ದರ್ಶರ್ನ್ ಸೇರಿದಂತೆ ಎಲ್ಲಾ ಆರೋಪಿಗಳ ಹೆಸರನ್ನು ನ್ಯಾಯಾಧೀಶರು ಕರೆದಾಗ ಆರೋಪಿಗಳು ಎಸ್ ಸರ್ ಎಂದು ಹೇಳಿ ವಿಚಾರಣೆಗೆ ಹಾಜರಾಗಿರುವುದನ್ನು ದೃಢೀಕರಿಸಿದರು.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…