ರೇಣುಕಾಸ್ವಾಮಿ ಕೇಸ್ಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಸ್ಟೋರಿ ಹಂಚಿಕೊಂಡಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿಕೊಂಡಿರುವ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ಎಲ್ಲರಿಗೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…