Featured

ದಲಿತರು ಶಿಕ್ಷಣದ ಮೂಲಕ ಸದೃಡರಾಗಿ – ಶ್ರೀ ರಾಯಪ್ಪ, ದ.ಸಂ.ಸ ಕಾಪು ತಾಲೂಕು ಸಮಿತಿ ಉದ್ಘಾಟನೆ.

 

ದ.ಸಂ.ಸ ಕಾಪು ತಾಲೂಕು ಸಮಿತಿ ಉದ್ಘಾಟನೆ.

ಕಾಪು ಸೆ.15 – ಹೊಸದಾಗಿ ರಚನೆಗೊಂಡಿರುವ ಕಾಪು ತಾಲೂಕಿನ ದ.ಸಂ.ಸ ಅಂಬೇಡ್ಕರ್ ವಾದ ತಾಲೂಕು ಸಮಿತಿಯ ನೂತನ ಶಾಖೆಯನ್ನು ಕಾಪು ಪುರಸಭೆಯ ಮುಖ್ಯಾಧಿಕಾರಿ ಶ್ರೀ ರಾಯಪ್ಪನವರು ಉದ್ಘಾಟಿಸಿದರು.

ದಲಿತರು ಶಿಕ್ಷಣದ ಮೂಲಕ ಸದೃಡರಾಗಿ – ಶ್ರೀ ರಾಯಪ್ಪ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ರಾಯಪ್ಪನವರು, ದಲಿತರು ಅಂಬೇಡ್ಕರರ ಶಿಕ್ಷಣವೆಂಬ ಮೂಲಮಂತ್ರದ ಮೂಲಕ ಮುನ್ನಡೆದು ಸಡೃದ ಸಮಾಜದ ಕತೃಗಳಾಗಬೇಕು. ದಲಿತರು ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವಲ್ಲಿ ತಾಂತ್ರಿಕ ದೋಷಗಳು ಇದ್ದು,ಮುಂದಿನ ದಿನಗಳಲ್ಲಿ ದ.ಸಂ.ಸ ಕಾಪು ತಾಲೂಕು ಸಮಿತಿ ಮುಂದಿನ ದಿನಗಳಲ್ಲಿ ಕಾರ್ಯಯೋಚನೆಗಳನ್ನು ಮಾಡುವಂತಾಗಳಿ ಎಂದು ಶುಭಾಶಯಗಳನ್ನು ನೀಡಿದರು.

ಸಂವಿಧಾನದ ಔಕಟ್ಟಿನೊಳಗೆ ಹೋರಾಟ ಮುಂದುವರಿಯಲಿ. – ಮಹೇಶ್ ಪ್ರಸಾದ್
ಮುಖ್ಯಅತಿಥಿಯಾಗಿ ಮಾತನಾಡಿದ ಕಾಪು ವೃತ್ತ ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್,”ಅಂಬೇಡ್ಕರರ ಸಂವಿಧಾನದ ಪರಿಧಿಯೊಳಗೆ ಕಾನೂನು ಪಾಲಣೆಯೊಂದಿಗೆ ದಲಿತರ ಹಿತರಕ್ಷಣೆ ಕಾಪಾಡುವಂತಗಾಲಿ”ಎಂದರು.

ದಲಿತರ ಸಾಮಾಜಿಕ ನ್ಯಾಯಕ್ಕೆ, ತಮ್ಮ ವ್ಯಾಪ್ತಿಯಿಂದ ಸಂವಿಧಾನದ ಬದ್ದವಾಗಿ ಸಹಕಾರ ನೀಡುವುದರೊಂದಿಗೆ ಕಂದಾಯ ಇಲಾಖ ವ್ಯಾಪ್ತಿಯ ಸಮಸ್ಯೆಗಳ ಪರಿಹಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಕಾಪು ತಾಲೂಕು ತಹಶೀಲ್ದಾರ್ ಶ್ರೀ ಮಹಮ್ಮದ್ ಇಶಾಕ್ ಹೇಳಿದರು.

ವಿದ್ಯಾರ್ಥಿ ಒಕ್ಕೂಟದ ರಾಜ್ಯ ಸಮಿತಿ ಪ್ರಾ.ಕಾರ್ಯದರ್ಶಿ ಶ್ರೀ ಎಸ್ ಎಸ್ ಪ್ರಸಾದ್ ಪ್ರಾಸ್ತಾವಿಕ ಮಾತಾನ್ನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಪ್ರಾ.ಸಂಚಾಲಕ ಸುಂದರ್ ಮಾಸ್ಟರ್ ಹೊಸ ಪದಾಧಿಕಾರಿಗಳಿಗೆ ಪ್ರಮಾಣ ವಚನ ಮಾಡಿದರು.

ಸಮಾಜ ಸೇವಕ ಕಾಪು ಲೀಲಾದರ ಶೆಟ್ಟಿ,ತಾಲೂಕು ಸಮಿತಿ ಪ್ರಾ.ಸಂಚಾಲಕ ಲೋಕೇಶ್ ಅಂಚನ್, ಹಿರಿಯ ಹೋರಾಟಗಾರ ಸುಂದರ್ ಗುಜ್ಜಾರ್ ಬೆಟ್ಟು,ಮಹಿಳಾ ಸಮಿತಿಯ ವಿಮಲ ಅಂಚನ್ ಸಂದರ್ಬೊಚಿತವಾಗಿ ಮಾತನಾಡಿದರು.

ಜಿಲ್ಲಾ ಸಮಿತಿಯ ಪ್ರಾ.ಸಂಚಾಲಕ ಶ್ರೀ ಸುಂದರ್ ಮಾಸ್ಟರ್ ಅದ್ಯಕ್ಷತೆ ವಹಿಸಿದ್ದರು,ಶ್ರೀ ರಾಜೇಂದ್ರ ನಾಥ್,ಶ್ರೀ ರಾಘವೇಂದ್ರ, ಜಗದೀಶ್ ಕಾಪು ವೇದಿಕೆಯಲ್ಲಿದ್ದರು.

ಶಿವರಾಂ ಕಾಪು ಸ್ವಾಗತಿಸಿ, ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ನೀಡಿದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

14 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

15 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago