ಚಿತ್ರದುರ್ಗ: ರೈತರ ಹೆಸರಿನಲ್ಲಿ ರಾಜಕೀಯ, ಪುಂಡಾಟ ಸರಿಯಲ್ಲ. ದಾಂಧಲೆ ಮಾಡುವುದು ರೈತ, ದೇಶಭಕ್ತ ಮಾಡುವ ಕಾರ್ಯವಲ್ಲ. ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ ಎಂದು ಬಿಜೆಪಿ ರಾಜ್ಯದ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕೆಂಪುಕೋಟೆ ಮೇಲೆ ದಾಳಿ, ರಾಷ್ಟ್ರಧ್ವಜ ಕೀಳುವುದು ಸರಿಯಲ್ಲ. ಕೆಲ ರಾಜಕೀಯ ಪಕ್ಷ ರೈತರ ದಿಕ್ಕು ತಪ್ಪಿಸಿವೆ. ದೆಹಲಿ ದಾಂಧಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ದೇಶದ ರೈತರು ಈ ಬಗ್ಗೆ ಗಮನ ಹರಿಸಬೇಕು.
ಅಧಿಕಾರ ಇಲ್ಲದಾಗ ಕಾಂಗ್ರೆಸ್ ಪಕ್ಷದಿಂದ ಬೆಂಕಿ ಹಚ್ಚುವ ಕಾರ್ಯವಾಗುತ್ತಿದೆ, ಕಾಂಗ್ರೆಸ್ ಅಧಿಕಾರವಿದ್ದಾಗ ವಿಪಕ್ಷಗಳ ಮಣಿಸುವ ನೀತಿ ಅನುಸರಿಸಿತ್ತು. ಕಾಂಗ್ರೆಸ್ ಅಧಿಕಾರ ಇಲ್ಲದಾಗ ಅಶಾಂತಿ , ಗಲಭೆ ಸೃಷ್ಠಿಸುತ್ತಿದೆ ಎಂದು ಕಿಡಿಕಾರಿದರು.
ಸಿಎಎ ಜಾರಿಯಾದ ಸಂದರ್ಭದಲ್ಲೂ ಕಾಂಗ್ರೆಸ್ ನಿಂದ ಗಲಾಟೆ ನಡೆದಿದೆ. ಅಂದು ಪಿಸ್ತೂಲ್ ಹಿಡಿದು ತಿರುಗಿದ್ದರು, ನಿನ್ನೆ ತಲವಾರ್ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ವಿಚಾರ, ಸಿದ್ಧಾಂತ, ದೇಶವನ್ನೂ ಮರೆತಿದೆ. ಅಧಿಕಾರಕ್ಕಾಗಿ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ.
ಸಿಎಂ ಭೇಟಿ ಮಾಡಿದ ಬಸವರಾಜ ಹೊರಟ್ಟಿ ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ -Vishwanews24
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…