ಚಿತ್ರದುರ್ಗ: ರೈತರ ಹೆಸರಿನಲ್ಲಿ ರಾಜಕೀಯ, ಪುಂಡಾಟ ಸರಿಯಲ್ಲ. ದಾಂಧಲೆ ಮಾಡುವುದು ರೈತ, ದೇಶಭಕ್ತ ಮಾಡುವ ಕಾರ್ಯವಲ್ಲ. ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ ಎಂದು ಬಿಜೆಪಿ ರಾಜ್ಯದ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕೆಂಪುಕೋಟೆ ಮೇಲೆ ದಾಳಿ, ರಾಷ್ಟ್ರಧ್ವಜ ಕೀಳುವುದು ಸರಿಯಲ್ಲ. ಕೆಲ ರಾಜಕೀಯ ಪಕ್ಷ ರೈತರ ದಿಕ್ಕು ತಪ್ಪಿಸಿವೆ. ದೆಹಲಿ ದಾಂಧಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ದೇಶದ ರೈತರು ಈ ಬಗ್ಗೆ ಗಮನ ಹರಿಸಬೇಕು.
ಅಧಿಕಾರ ಇಲ್ಲದಾಗ ಕಾಂಗ್ರೆಸ್ ಪಕ್ಷದಿಂದ ಬೆಂಕಿ ಹಚ್ಚುವ ಕಾರ್ಯವಾಗುತ್ತಿದೆ, ಕಾಂಗ್ರೆಸ್ ಅಧಿಕಾರವಿದ್ದಾಗ ವಿಪಕ್ಷಗಳ ಮಣಿಸುವ ನೀತಿ ಅನುಸರಿಸಿತ್ತು. ಕಾಂಗ್ರೆಸ್ ಅಧಿಕಾರ ಇಲ್ಲದಾಗ ಅಶಾಂತಿ , ಗಲಭೆ ಸೃಷ್ಠಿಸುತ್ತಿದೆ ಎಂದು ಕಿಡಿಕಾರಿದರು.
ಸಿಎಎ ಜಾರಿಯಾದ ಸಂದರ್ಭದಲ್ಲೂ ಕಾಂಗ್ರೆಸ್ ನಿಂದ ಗಲಾಟೆ ನಡೆದಿದೆ. ಅಂದು ಪಿಸ್ತೂಲ್ ಹಿಡಿದು ತಿರುಗಿದ್ದರು, ನಿನ್ನೆ ತಲವಾರ್ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ವಿಚಾರ, ಸಿದ್ಧಾಂತ, ದೇಶವನ್ನೂ ಮರೆತಿದೆ. ಅಧಿಕಾರಕ್ಕಾಗಿ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ.
ಸಿಎಂ ಭೇಟಿ ಮಾಡಿದ ಬಸವರಾಜ ಹೊರಟ್ಟಿ ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…