ಮೈಸೂರು: ಕನ್ನಡ ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 5’ರಲ್ಲಿ ಆರಂಭವಾದ ‘ಪ್ರೀತಿ’ ಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರಿನ ಹಿನಕಲ್ನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ನಲ್ಲಿ ಬಿಗ್ಬಾಸ್ ಜೋಡಿ ಮದುವೆ ನಡೆದಿದೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಮದುವೆ ಗೌಡ ಹಾಗೂ ಶೆಟ್ಟಿ ಸಂಪ್ರದಾಯಗಳೆರಡರಲ್ಲೂ ನಡೆದಿದೆ. ಬೆಳಗ್ಗೆ 8.15 ರಿಂದ 9 ಗಂಟೆಗೆ ಧಾರಾ ಮುಹೂರ್ತವಿತ್ತು. ಮೀನ ಲಗ್ನದಲ್ಲಿ ನಿವೇದಿತಾಳನ್ನು ಚಂದನ್ ಶೆಟ್ಟಿ ವರಿಸಿದ್ದಾರೆ.
ಬೆಳಗ್ಗೆ 9 ಗಂಟೆಗೆ ಧಾರಾಮುಹೂರ್ತದಲ್ಲಿ ನಿವೇದಿತಾ ಗೌಡಗೆ, ಚಂದನ್ ಶೆಟ್ಟಿ ಮಾಂಗಲ್ಯ ಕಟ್ಟಿದ್ದಾರೆ. ಗೌಡ ಹಾಗೂ ಶೆಟ್ಟಿ ಸಂಪ್ರದಾಯಗಳೆರಡರಲ್ಲೂ ಮದುವೆ ಶಾಸ್ತ್ರಗಳು ನಡೆಯುತ್ತಿವೆ. ನಿನ್ನೆ ಈ ಜೋಡಿಯ ಆರತಕ್ಷತೆ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ಅಶ್ವಿನಿ ಪುನೀತ್, ಧ್ರುವ ಸರ್ಜಾ, ಪ್ರೇರಣಾ ಶಂಕರ್, ನಿರ್ದೇಶಕ ಚೇತನ್ ಕುಮಾರ್, ಶೈನ್ ಶೆಟ್ಟಿ, ಶ್ರೇಯಸ್ ಮಂಜು, ನಿರ್ದೇಶಕ ರಘು ಶಾಸ್ತ್ರಿ, ನಿರೂಪಕ ಅಕುಲ್ ಬಾಲಾಜಿ ಮುಂತಾದವರು ನವಜೋಡಿಗೆ ಹಾರೈಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…