Featured

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ – Vishwanews24

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ

ಮೈಸೂರು: ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆಗಳಿಗೇನೂ ಬರವಿಲ್ಲ. ಈಗಾಗಲೇ ಹಲವು ನಟ-ನಟಿಯರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ಈಗ ಆ ಸಾಲಿಗೆ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಸಹ ಸೇರಿದ್ದಾರೆ. ವಸಿಷ್ಠ ಮತ್ತು ಹರಿಪ್ರಿಯಾ ಅವರ ಮದುವೆ ಇಂದು ಬೆಳಿಗ್ಗೆ ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮುಗಿದಿದೆ.

ಇಂದು ಸ್ಮಾರ್ಥ ಸಂಪ್ರದಾಯದಂತೆ ಮದುವೆ ನಡೆದಿದೆ. ಬೆಳಿಗ್ಗೆ 8 ಗಂಟೆಯಿಂದ ಮದುವೆ ಶಾಸ್ತ್ರಗಳು ಶುರುವಾಗಿದ್ದು, 9.50 ರಿಂದ 10 .45 ರವರೆಗಿನ ಮೀನ ಲಗ್ನದಲ್ಲಿ ಮದುವೆ ನಡೆದಿದೆ.

ಈ ಮದುವೆಯು ಕುಟುಂಬಸ್ಥರು ಮತ್ತು ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ನಡೆದಿದೆ. ಚಿತ್ರರಂಗದಿಂದ ಶಿವರಾಜಕುಮಾರ್​ ಮತ್ತು ಡಾಲಿ ಧನಂಜಯ್ ಈ ಮದುವೆಯಲ್ಲಿ ಭಾಗವಹಿಸಿ ವಸಿಷ್ಠ ಮತ್ತು ಹರಿಪ್ರಿಯಾ ಅವರಿಗೆ ಶುಭ ಕೋರಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago