ಮೈಸೂರು: ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆಗಳಿಗೇನೂ ಬರವಿಲ್ಲ. ಈಗಾಗಲೇ ಹಲವು ನಟ-ನಟಿಯರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ಈಗ ಆ ಸಾಲಿಗೆ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಸಹ ಸೇರಿದ್ದಾರೆ. ವಸಿಷ್ಠ ಮತ್ತು ಹರಿಪ್ರಿಯಾ ಅವರ ಮದುವೆ ಇಂದು ಬೆಳಿಗ್ಗೆ ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮುಗಿದಿದೆ.
ಇಂದು ಸ್ಮಾರ್ಥ ಸಂಪ್ರದಾಯದಂತೆ ಮದುವೆ ನಡೆದಿದೆ. ಬೆಳಿಗ್ಗೆ 8 ಗಂಟೆಯಿಂದ ಮದುವೆ ಶಾಸ್ತ್ರಗಳು ಶುರುವಾಗಿದ್ದು, 9.50 ರಿಂದ 10 .45 ರವರೆಗಿನ ಮೀನ ಲಗ್ನದಲ್ಲಿ ಮದುವೆ ನಡೆದಿದೆ.
ಈ ಮದುವೆಯು ಕುಟುಂಬಸ್ಥರು ಮತ್ತು ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ನಡೆದಿದೆ. ಚಿತ್ರರಂಗದಿಂದ ಶಿವರಾಜಕುಮಾರ್ ಮತ್ತು ಡಾಲಿ ಧನಂಜಯ್ ಈ ಮದುವೆಯಲ್ಲಿ ಭಾಗವಹಿಸಿ ವಸಿಷ್ಠ ಮತ್ತು ಹರಿಪ್ರಿಯಾ ಅವರಿಗೆ ಶುಭ ಕೋರಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…