Featured

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಐಂದ್ರಿತಾ – ದಿಗಂತ್..

ಬೆಂಗಳೂರು: ಕಳೆದ 8 ವರ್ಷಗಳಿಂದ ಮನಸಾರೆ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ನಟಿ ಐಂದ್ರಿತಾ ರೇ ಮತ್ತು ದೂದ್ ಪೇಡ ದಿಗಂತ್ ಮದುವೆ ಕೊನೆಗೂ ಫಿಕ್ಸ್ ಆಗಿದೆ. ಇದುವರೆಗೂ ಪ್ರೇಮಿಗಳಾಗಿದ್ದ ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಸ್ಯಾಂಡಲ್‍ವುಡ್ ನಲ್ಲಿ ನಟಿ ಐದ್ರಿಂತಾ ರೇ ಮತ್ತು ನಟ ದಿಗಂತ್ ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ಬಗ್ಗೆ ಬಹಿರಂಗವಾಗಿ ಜೋಡಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈಗ ನಟಿ ಐಂದ್ರಿತಾ ಅವರು ಮಾಧ್ಯಮ ಸಂದರ್ಶನವೊಂದಲ್ಲಿ ತಮ್ಮ ಮದುವೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಐಂದ್ರಿತಾ ರೇ ಮತ್ತು ದಿಗಂತ್ ಮುಂದಿನ ತಿಂಗಳು ಡಿಸೆಂಬರ್ 12 ರಂದು ರಿಂಗ್ ಬದಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸ್ವತಃ ಐಂದ್ರಿತಾ ಅವರೇ, “ನನ್ನ ಬೆಸ್ಟ್ ಫ್ರೆಂಡ್ ನನ್ನು ಮದುವೆಯಾಗುತ್ತಿರುವುದಕ್ಕೆ ತುಂಬಾ ಉತ್ಸುಕಳಾಗಿದ್ದೇನೆ” ಎಂದು ಸಂತಸದಿಂದ ಹೇಳಿಕೊಂಡಿದ್ದಾರೆ.

2009 ರಲ್ಲಿ ಮನಸಾರೆ ಚಿತ್ರದಲ್ಲಿ ಜೋಡಿಯಾಗಿ ನಟಿಸುವ ವೇಳೆ ಇಬ್ಬರ ನಡುವೆ ಪ್ರೀತಿ ಮೊಳಕೆಯೊಡೆದಿತ್ತು. ಇನ್ನು ಈ ಕ್ಯೂಟ್ ಜೋಡಿ ತಮ್ಮ ವಿವಾಹ ಡಿಸೆಂಬರ್ 11 ಮತ್ತು 12 ರಂದು ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ..

Vishwa News 24

Recent Posts

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 minutes ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago