ಉಳ್ಳಾಲ: ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರು ಠಾಣಾ ವ್ಯಾಪ್ತಿಯ ಕೆಲವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ಮನೆಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಈ ಠಾಣಾ ವ್ಯಾಪ್ತಿಯ ಜನರು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು ಎಂದು ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಬಾಲಕೃಷ್ಣ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ದಾಖಲಾತಿ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ. ಮನೆ ಬಳಿ ಯಾರಾದರೂ ಬಂದರೆ ಪರಿಶೀಲಿಸಿ ಬಾಗಿಲು ತೆಗೆಯಬೇಕು. ಅಪರಿಚಿತರು ಎಂದು ಕಂಡು ಬಂದಲ್ಲಿ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ 9480802315 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…