ಉಳ್ಳಾಲ: ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರು ಠಾಣಾ ವ್ಯಾಪ್ತಿಯ ಕೆಲವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ಮನೆಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಈ ಠಾಣಾ ವ್ಯಾಪ್ತಿಯ ಜನರು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು ಎಂದು ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಬಾಲಕೃಷ್ಣ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ದಾಖಲಾತಿ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ. ಮನೆ ಬಳಿ ಯಾರಾದರೂ ಬಂದರೆ ಪರಿಶೀಲಿಸಿ ಬಾಗಿಲು ತೆಗೆಯಬೇಕು. ಅಪರಿಚಿತರು ಎಂದು ಕಂಡು ಬಂದಲ್ಲಿ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ 9480802315 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…